ಮೈಸೂರು : ಬೆದರಿದ ಜಿಲ್ಲಾಡಳಿತದಿಂದ 93 ದೇಗುಲ ತೆರವು ಸ್ಥಗಿತ

ಮೈಸೂರು : ಬೆದರಿದ ಜಿಲ್ಲಾಡಳಿತದಿಂದ 93 ದೇಗುಲ ತೆರವು ಸ್ಥಗಿತ

Published : Sep 14, 2021, 11:21 AM IST

ದೇವಾಲಯಗಳ ತೆರವಿಗೆ ಮೈಸೂರಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಗೆ ಬೆದರಿದ ಜಿಲ್ಲಾಡಳಿತ ತೆರವು ಕಾರ್ಯಾಚರಣೆ ಸ್ಥಗಿತ ಮಾಡಿದೆ. 

ಮೈಸೂರಿನಲ್ಲಿ 93 ದೇವಾಲಯಗಳ ತೆರವಿಗೆ ಆದೇಶ ನೀಡಲಾಗಿತ್ತು. ಇದೀಗ ಮೇಲಾಧಿಕಾರಿಗಳ ಸೂಚನೆ ಮೇರೆಗೆ ತೆರವು ಸ್ಥಗಿತ ಮಾಡಲಾಗಿದೆ. ಹಿಂದೂ ಜಾಗರಣಾ ವೇದಿಕೆ ಇದೀಗ ಮತ್ತಷ್ಟು ಪ್ರತಿಭಟನೆಗೆ ಸಿದ್ಧತೆ ನಡೆಸಿದೆ. 

ಮೈಸೂರು (ಸೆ.14):  ದೇವಾಲಯಗಳ ತೆರವಿಗೆ ಮೈಸೂರಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಗೆ ಬೆದರಿದ ಜಿಲ್ಲಾಡಳಿತ ತೆರವು ಕಾರ್ಯಾಚರಣೆ ಸ್ಥಗಿತ ಮಾಡಿದೆ. 

ಮೈಸೂರು: ದೇಗುಲಗಳ ತೆರವಿಗೆ ಬ್ರೇಕ್, ಹಿಂದೂ ಜಾಗರಣಾ ವೇದಿಕೆಯಿಂದ ಪ್ರತಿಭಟನೆಗೆ ಸಿದ್ಧತೆ

ಮೈಸೂರಿನಲ್ಲಿ 93 ದೇವಾಲಯಗಳ ತೆರವಿಗೆ ಆದೇಶ ನೀಡಲಾಗಿತ್ತು. ಇದೀಗ ಮೇಲಾಧಿಕಾರಿಗಳ ಸೂಚನೆ ಮೇರೆಗೆ ತೆರವು ಸ್ಥಗಿತ ಮಾಡಲಾಗಿದೆ. ಹಿಂದೂ ಜಾಗರಣಾ ವೇದಿಕೆ ಇದೀಗ ಮತ್ತಷ್ಟು ಪ್ರತಿಭಟನೆಗೆ ಸಿದ್ಧತೆ ನಡೆಸಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?