ಕೊರೊನಾ ಭೀತಿಯ ನಡುವೆಯೂ ಜಾತ್ರೆ ಮಾಡಿ ಸಂಭ್ರಮಿಸಿದ ಜನ

ಕೊರೊನಾ ಭೀತಿಯ ನಡುವೆಯೂ ಜಾತ್ರೆ ಮಾಡಿ ಸಂಭ್ರಮಿಸಿದ ಜನ

Published : Jun 12, 2020, 04:40 PM ISTUpdated : Jul 13, 2020, 10:38 AM IST

ಕೊರೊನಾ ಬಗ್ಗೆ ಜನರಿಗೆ ಸ್ವಲ್ಪವೂ ಭಯವಿಲ್ಲ. ಇದಕ್ಕೆ ಸಾಕ್ಷಿಯಾಗಿದ್ದು ಹಾವೇರಿ ಜಿಲ್ಲೆಯ ಕರ್ಜಗಿ. ಕರ್ಜಗಿಯಲ್ಲಿ ಜನ ಜಾತ್ರೆ ಮಾಡಿ ಸಂಭ್ರಮಿಸಿದ್ದಾರೆ. ಕೊರೊನಾ ಲೆಕ್ಕಿಸದೇ ಸಾವಿರಾರು ಜನ ಭಾಗವಹಿಸಿದ್ದಾರೆ. ಕಾರ ಹುಣ್ಣಿಮೆ ಹಿನ್ನೆಲೆಯಲ್ಲಿ ಬಂಡಿ ಓಟ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿ ಸಂಭ್ರಮಿಸಿದರು. 

ಬೆಂಗಳೂರು (ಜೂ. 12): ಕೊರೊನಾ ಬಗ್ಗೆ ಜನರಿಗೆ ಸ್ವಲ್ಪವೂ ಭಯವಿಲ್ಲ. ಇದಕ್ಕೆ ಸಾಕ್ಷಿಯಾಗಿದ್ದು ಹಾವೇರಿ ಜಿಲ್ಲೆಯ ಕರ್ಜಗಿ. ಕರ್ಜಗಿಯಲ್ಲಿ ಜನ ಜಾತ್ರೆ ಮಾಡಿ ಸಂಭ್ರಮಿಸಿದ್ದಾರೆ. ಕೊರೊನಾ ಲೆಕ್ಕಿಸದೇ ಸಾವಿರಾರು ಜನ ಭಾಗವಹಿಸಿದ್ದಾರೆ. ಕಾರ ಹುಣ್ಣಿಮೆ ಹಿನ್ನೆಲೆಯಲ್ಲಿ ಬಂಡಿ ಓಟ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿ ಸಂಭ್ರಮಿಸಿದರು. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!