ಕೊರೊನಾ ಭೀತಿಯ ನಡುವೆಯೂ ಜಾತ್ರೆ ಮಾಡಿ ಸಂಭ್ರಮಿಸಿದ ಜನ

ಕೊರೊನಾ ಭೀತಿಯ ನಡುವೆಯೂ ಜಾತ್ರೆ ಮಾಡಿ ಸಂಭ್ರಮಿಸಿದ ಜನ

Published : Jun 12, 2020, 04:40 PM ISTUpdated : Jul 13, 2020, 10:38 AM IST

ಕೊರೊನಾ ಬಗ್ಗೆ ಜನರಿಗೆ ಸ್ವಲ್ಪವೂ ಭಯವಿಲ್ಲ. ಇದಕ್ಕೆ ಸಾಕ್ಷಿಯಾಗಿದ್ದು ಹಾವೇರಿ ಜಿಲ್ಲೆಯ ಕರ್ಜಗಿ. ಕರ್ಜಗಿಯಲ್ಲಿ ಜನ ಜಾತ್ರೆ ಮಾಡಿ ಸಂಭ್ರಮಿಸಿದ್ದಾರೆ. ಕೊರೊನಾ ಲೆಕ್ಕಿಸದೇ ಸಾವಿರಾರು ಜನ ಭಾಗವಹಿಸಿದ್ದಾರೆ. ಕಾರ ಹುಣ್ಣಿಮೆ ಹಿನ್ನೆಲೆಯಲ್ಲಿ ಬಂಡಿ ಓಟ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿ ಸಂಭ್ರಮಿಸಿದರು. 

ಬೆಂಗಳೂರು (ಜೂ. 12): ಕೊರೊನಾ ಬಗ್ಗೆ ಜನರಿಗೆ ಸ್ವಲ್ಪವೂ ಭಯವಿಲ್ಲ. ಇದಕ್ಕೆ ಸಾಕ್ಷಿಯಾಗಿದ್ದು ಹಾವೇರಿ ಜಿಲ್ಲೆಯ ಕರ್ಜಗಿ. ಕರ್ಜಗಿಯಲ್ಲಿ ಜನ ಜಾತ್ರೆ ಮಾಡಿ ಸಂಭ್ರಮಿಸಿದ್ದಾರೆ. ಕೊರೊನಾ ಲೆಕ್ಕಿಸದೇ ಸಾವಿರಾರು ಜನ ಭಾಗವಹಿಸಿದ್ದಾರೆ. ಕಾರ ಹುಣ್ಣಿಮೆ ಹಿನ್ನೆಲೆಯಲ್ಲಿ ಬಂಡಿ ಓಟ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿ ಸಂಭ್ರಮಿಸಿದರು. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?