ಕೊರೊನಾ ಭೀತಿಯ ನಡುವೆಯೂ ಜಾತ್ರೆ ಮಾಡಿ ಸಂಭ್ರಮಿಸಿದ ಜನ

ಕೊರೊನಾ ಭೀತಿಯ ನಡುವೆಯೂ ಜಾತ್ರೆ ಮಾಡಿ ಸಂಭ್ರಮಿಸಿದ ಜನ

Published : Jun 12, 2020, 04:40 PM ISTUpdated : Jul 13, 2020, 10:38 AM IST

ಕೊರೊನಾ ಬಗ್ಗೆ ಜನರಿಗೆ ಸ್ವಲ್ಪವೂ ಭಯವಿಲ್ಲ. ಇದಕ್ಕೆ ಸಾಕ್ಷಿಯಾಗಿದ್ದು ಹಾವೇರಿ ಜಿಲ್ಲೆಯ ಕರ್ಜಗಿ. ಕರ್ಜಗಿಯಲ್ಲಿ ಜನ ಜಾತ್ರೆ ಮಾಡಿ ಸಂಭ್ರಮಿಸಿದ್ದಾರೆ. ಕೊರೊನಾ ಲೆಕ್ಕಿಸದೇ ಸಾವಿರಾರು ಜನ ಭಾಗವಹಿಸಿದ್ದಾರೆ. ಕಾರ ಹುಣ್ಣಿಮೆ ಹಿನ್ನೆಲೆಯಲ್ಲಿ ಬಂಡಿ ಓಟ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿ ಸಂಭ್ರಮಿಸಿದರು. 

ಬೆಂಗಳೂರು (ಜೂ. 12): ಕೊರೊನಾ ಬಗ್ಗೆ ಜನರಿಗೆ ಸ್ವಲ್ಪವೂ ಭಯವಿಲ್ಲ. ಇದಕ್ಕೆ ಸಾಕ್ಷಿಯಾಗಿದ್ದು ಹಾವೇರಿ ಜಿಲ್ಲೆಯ ಕರ್ಜಗಿ. ಕರ್ಜಗಿಯಲ್ಲಿ ಜನ ಜಾತ್ರೆ ಮಾಡಿ ಸಂಭ್ರಮಿಸಿದ್ದಾರೆ. ಕೊರೊನಾ ಲೆಕ್ಕಿಸದೇ ಸಾವಿರಾರು ಜನ ಭಾಗವಹಿಸಿದ್ದಾರೆ. ಕಾರ ಹುಣ್ಣಿಮೆ ಹಿನ್ನೆಲೆಯಲ್ಲಿ ಬಂಡಿ ಓಟ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿ ಸಂಭ್ರಮಿಸಿದರು. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!