ಬೇಸರಗೊಂಡ ಭಕ್ತರಿಂದ ಬಬ್ಬುಸ್ವಾಮಿಯಲ್ಲಿ ಪ್ರಾರ್ಥನೆ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವದ ಅಭಯ!

ಬೇಸರಗೊಂಡ ಭಕ್ತರಿಂದ ಬಬ್ಬುಸ್ವಾಮಿಯಲ್ಲಿ ಪ್ರಾರ್ಥನೆ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವದ ಅಭಯ!

Published : Jul 15, 2024, 09:39 AM IST

ಉಡುಪಿಯ ಚಿಟ್ಪಾಡಿಯ ಬಬ್ಬು ಸ್ವಾಮಿ ಸನ್ನಿಧಾನ
24 ಗಂಟೆಯೊಳಗೆ ಕಳ್ಳನನ್ನು ಹುಡುಕಿಕೊಟ್ಟ ದೈವ
ಜು.4 ರ ನಡುರಾತ್ರಿ ಕಾಣಿಕೆ ಡಬ್ಬಿ ಒಡೆದು ಕಳ್ಳತನ 

ಉಡುಪಿಯಲ್ಲಿ (Udupi) ಮತ್ತೊಂದು ದೈವ (Daiva)ಪವಾಡ ನಡೆದಿದೆ. ಅದು ಬಬ್ಬುಸ್ವಾಮಿ (Babbuswami) ಎಂಬ ದೈವ. ಬಬ್ಬುಸ್ವಾಮಿ ದೈವ ಸನ್ನಿಧಿಯಲ್ಲಿ ಕಾಣಿಕೆ ಹುಂಡಿ (Temple hundi) ಕಳ್ಳತನವಾಗುತ್ತೆ. ಹುಂಡಿ ಕಳ್ಳತನವಾದ 24 ಗಂಟೆಯಲ್ಲಿ ಬಬ್ಬುಸ್ವಾಮಿ ದೈವ ಕೊಟ್ಟ ನುಡಿಯಂತೆ ಕಳ್ಳನ್ನು(Theft)ಪತ್ತೆ ಮಾಡಲಾಗುತ್ತೆ. ಉಡುಪಿಯಲ್ಲಿರುವ ಬಬ್ಬುಸ್ವಾಮಿ ದೈವ ಸನ್ನಿಧಿ.ಈ ಸನ್ನಿಧಿಯಲ್ಲಿ ಎಡರು ವರ್ಷಗಳಲ್ಲಿ ಎರಡು ಅಚ್ಚರಿಗಳು ನಡೆದಿವೆ. ಇದೇ ಸನ್ನಿಧಿಯಲ್ಲಿ 2022ರ ಡಿಸೆಂಬರ್‌ನಲ್ಲಿ ಒಂದು ಅಚ್ಚರಿ ನಡೆದಿತ್ತು. ಆ ದಿನ ಬಬ್ಬುಸ್ವಾಮಿ ಭಕ್ತರು ದೈವ ಪವಾಡವನ್ನು ಕಣ್ಣಾರೆ ಕಂಡಿದ್ದರು. ಆ ದೈವ ಪವಾಡ ಕಂಡು ಭಕ್ತರು ಹರ್ಷಗೊಂಡಿದ್ದರು. ಆ ಪವಾಡ ನಡೆದು ಎರಡು ವರ್ಷಗಳಲ್ಲಿ ಈಗ ಅದೇ ಸನ್ನಿಧಾನದಲ್ಲಿ ಮತ್ತೊಂದು ದೈವ ಪವಾಡ ನಡೆದಿದೆ. ಮೊನ್ನೆ ನಡೆದ ಈ ಪವಾಡವನ್ನೂ ಕಂಡು ಭಕ್ತರು ಹರ್ಷಗೊಂಡಿದ್ದಾರೆ. ಉಡುಪಿಯ ಚಿಟ್ಪಾಡಿ ಕಸ್ತೂರಿ ಬಾ ನಗರದಲ್ಲಿರುವ ಬಬ್ಬುಸ್ವಾಮಿ ಸನ್ನಿಧಾನವಿದು. ಈ ದೈವ ಸನ್ನಿಧಿಯಲ್ಲಿ ಮೊನ್ನೆ ರಾತ್ರಿ ನಡೆಯಬಾರದ ಘಟನೆಯೊಂದು ನಡೆದಿತ್ತು. ಮೊನ್ನೆ ನಾಲ್ಕನೇ ತಾರೀಕಿನ ಮಧ್ಯೆರಾತ್ರಿ ಕಳ್ಳನೊಬ್ಬ ಇಲ್ಲಿನ ಕಾಣಿಕೆ ಹುಂಡಿಯನ್ನು ಕಳ್ಳತನ ಮಾಡಿದ್ದ. ಈ ಬಬ್ಬುಸ್ವಾಮಿ ದೈವ ತುಂಬಾ ಪ್ರಭಾವಶಾಲಿ ದೈವ. ನಾವು ಆಗಲೇ ಹೇಳಿದ ಹಾಗೆ ಈ ಹಿಂದೆನೂ ಅನೇಕ ಪವಾಡಗಳು ಈ ಸನ್ನಿಧಿಯಲ್ಲಿ ನಡೆದಿವೆ. 

ಇದನ್ನೂ ವೀಕ್ಷಿಸಿ:  46 ವರ್ಷಗಳ ರತ್ನ ಭಂಡಾರದ ಬೀಗದ ಕೈ ರಹಸ್ಯ ಏನು ? ಕೀ ನಾಪತ್ತೆಗೂ ತಮಿಳುನಾಡಿಗೂ ಲಿಂಕ್ ಮಾಡಿದ್ದೇಕೆ ಪಿಎಂ ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more