ಬೇಸರಗೊಂಡ ಭಕ್ತರಿಂದ ಬಬ್ಬುಸ್ವಾಮಿಯಲ್ಲಿ ಪ್ರಾರ್ಥನೆ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವದ ಅಭಯ!

ಬೇಸರಗೊಂಡ ಭಕ್ತರಿಂದ ಬಬ್ಬುಸ್ವಾಮಿಯಲ್ಲಿ ಪ್ರಾರ್ಥನೆ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವದ ಅಭಯ!

Published : Jul 15, 2024, 09:39 AM IST

ಉಡುಪಿಯ ಚಿಟ್ಪಾಡಿಯ ಬಬ್ಬು ಸ್ವಾಮಿ ಸನ್ನಿಧಾನ
24 ಗಂಟೆಯೊಳಗೆ ಕಳ್ಳನನ್ನು ಹುಡುಕಿಕೊಟ್ಟ ದೈವ
ಜು.4 ರ ನಡುರಾತ್ರಿ ಕಾಣಿಕೆ ಡಬ್ಬಿ ಒಡೆದು ಕಳ್ಳತನ 

ಉಡುಪಿಯಲ್ಲಿ (Udupi) ಮತ್ತೊಂದು ದೈವ (Daiva)ಪವಾಡ ನಡೆದಿದೆ. ಅದು ಬಬ್ಬುಸ್ವಾಮಿ (Babbuswami) ಎಂಬ ದೈವ. ಬಬ್ಬುಸ್ವಾಮಿ ದೈವ ಸನ್ನಿಧಿಯಲ್ಲಿ ಕಾಣಿಕೆ ಹುಂಡಿ (Temple hundi) ಕಳ್ಳತನವಾಗುತ್ತೆ. ಹುಂಡಿ ಕಳ್ಳತನವಾದ 24 ಗಂಟೆಯಲ್ಲಿ ಬಬ್ಬುಸ್ವಾಮಿ ದೈವ ಕೊಟ್ಟ ನುಡಿಯಂತೆ ಕಳ್ಳನ್ನು(Theft)ಪತ್ತೆ ಮಾಡಲಾಗುತ್ತೆ. ಉಡುಪಿಯಲ್ಲಿರುವ ಬಬ್ಬುಸ್ವಾಮಿ ದೈವ ಸನ್ನಿಧಿ.ಈ ಸನ್ನಿಧಿಯಲ್ಲಿ ಎಡರು ವರ್ಷಗಳಲ್ಲಿ ಎರಡು ಅಚ್ಚರಿಗಳು ನಡೆದಿವೆ. ಇದೇ ಸನ್ನಿಧಿಯಲ್ಲಿ 2022ರ ಡಿಸೆಂಬರ್‌ನಲ್ಲಿ ಒಂದು ಅಚ್ಚರಿ ನಡೆದಿತ್ತು. ಆ ದಿನ ಬಬ್ಬುಸ್ವಾಮಿ ಭಕ್ತರು ದೈವ ಪವಾಡವನ್ನು ಕಣ್ಣಾರೆ ಕಂಡಿದ್ದರು. ಆ ದೈವ ಪವಾಡ ಕಂಡು ಭಕ್ತರು ಹರ್ಷಗೊಂಡಿದ್ದರು. ಆ ಪವಾಡ ನಡೆದು ಎರಡು ವರ್ಷಗಳಲ್ಲಿ ಈಗ ಅದೇ ಸನ್ನಿಧಾನದಲ್ಲಿ ಮತ್ತೊಂದು ದೈವ ಪವಾಡ ನಡೆದಿದೆ. ಮೊನ್ನೆ ನಡೆದ ಈ ಪವಾಡವನ್ನೂ ಕಂಡು ಭಕ್ತರು ಹರ್ಷಗೊಂಡಿದ್ದಾರೆ. ಉಡುಪಿಯ ಚಿಟ್ಪಾಡಿ ಕಸ್ತೂರಿ ಬಾ ನಗರದಲ್ಲಿರುವ ಬಬ್ಬುಸ್ವಾಮಿ ಸನ್ನಿಧಾನವಿದು. ಈ ದೈವ ಸನ್ನಿಧಿಯಲ್ಲಿ ಮೊನ್ನೆ ರಾತ್ರಿ ನಡೆಯಬಾರದ ಘಟನೆಯೊಂದು ನಡೆದಿತ್ತು. ಮೊನ್ನೆ ನಾಲ್ಕನೇ ತಾರೀಕಿನ ಮಧ್ಯೆರಾತ್ರಿ ಕಳ್ಳನೊಬ್ಬ ಇಲ್ಲಿನ ಕಾಣಿಕೆ ಹುಂಡಿಯನ್ನು ಕಳ್ಳತನ ಮಾಡಿದ್ದ. ಈ ಬಬ್ಬುಸ್ವಾಮಿ ದೈವ ತುಂಬಾ ಪ್ರಭಾವಶಾಲಿ ದೈವ. ನಾವು ಆಗಲೇ ಹೇಳಿದ ಹಾಗೆ ಈ ಹಿಂದೆನೂ ಅನೇಕ ಪವಾಡಗಳು ಈ ಸನ್ನಿಧಿಯಲ್ಲಿ ನಡೆದಿವೆ. 

ಇದನ್ನೂ ವೀಕ್ಷಿಸಿ:  46 ವರ್ಷಗಳ ರತ್ನ ಭಂಡಾರದ ಬೀಗದ ಕೈ ರಹಸ್ಯ ಏನು ? ಕೀ ನಾಪತ್ತೆಗೂ ತಮಿಳುನಾಡಿಗೂ ಲಿಂಕ್ ಮಾಡಿದ್ದೇಕೆ ಪಿಎಂ ?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more