ಬೇಸರಗೊಂಡ ಭಕ್ತರಿಂದ ಬಬ್ಬುಸ್ವಾಮಿಯಲ್ಲಿ ಪ್ರಾರ್ಥನೆ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವದ ಅಭಯ!

ಬೇಸರಗೊಂಡ ಭಕ್ತರಿಂದ ಬಬ್ಬುಸ್ವಾಮಿಯಲ್ಲಿ ಪ್ರಾರ್ಥನೆ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವದ ಅಭಯ!

Published : Jul 15, 2024, 09:39 AM IST

ಉಡುಪಿಯ ಚಿಟ್ಪಾಡಿಯ ಬಬ್ಬು ಸ್ವಾಮಿ ಸನ್ನಿಧಾನ
24 ಗಂಟೆಯೊಳಗೆ ಕಳ್ಳನನ್ನು ಹುಡುಕಿಕೊಟ್ಟ ದೈವ
ಜು.4 ರ ನಡುರಾತ್ರಿ ಕಾಣಿಕೆ ಡಬ್ಬಿ ಒಡೆದು ಕಳ್ಳತನ 

ಉಡುಪಿಯಲ್ಲಿ (Udupi) ಮತ್ತೊಂದು ದೈವ (Daiva)ಪವಾಡ ನಡೆದಿದೆ. ಅದು ಬಬ್ಬುಸ್ವಾಮಿ (Babbuswami) ಎಂಬ ದೈವ. ಬಬ್ಬುಸ್ವಾಮಿ ದೈವ ಸನ್ನಿಧಿಯಲ್ಲಿ ಕಾಣಿಕೆ ಹುಂಡಿ (Temple hundi) ಕಳ್ಳತನವಾಗುತ್ತೆ. ಹುಂಡಿ ಕಳ್ಳತನವಾದ 24 ಗಂಟೆಯಲ್ಲಿ ಬಬ್ಬುಸ್ವಾಮಿ ದೈವ ಕೊಟ್ಟ ನುಡಿಯಂತೆ ಕಳ್ಳನ್ನು(Theft)ಪತ್ತೆ ಮಾಡಲಾಗುತ್ತೆ. ಉಡುಪಿಯಲ್ಲಿರುವ ಬಬ್ಬುಸ್ವಾಮಿ ದೈವ ಸನ್ನಿಧಿ.ಈ ಸನ್ನಿಧಿಯಲ್ಲಿ ಎಡರು ವರ್ಷಗಳಲ್ಲಿ ಎರಡು ಅಚ್ಚರಿಗಳು ನಡೆದಿವೆ. ಇದೇ ಸನ್ನಿಧಿಯಲ್ಲಿ 2022ರ ಡಿಸೆಂಬರ್‌ನಲ್ಲಿ ಒಂದು ಅಚ್ಚರಿ ನಡೆದಿತ್ತು. ಆ ದಿನ ಬಬ್ಬುಸ್ವಾಮಿ ಭಕ್ತರು ದೈವ ಪವಾಡವನ್ನು ಕಣ್ಣಾರೆ ಕಂಡಿದ್ದರು. ಆ ದೈವ ಪವಾಡ ಕಂಡು ಭಕ್ತರು ಹರ್ಷಗೊಂಡಿದ್ದರು. ಆ ಪವಾಡ ನಡೆದು ಎರಡು ವರ್ಷಗಳಲ್ಲಿ ಈಗ ಅದೇ ಸನ್ನಿಧಾನದಲ್ಲಿ ಮತ್ತೊಂದು ದೈವ ಪವಾಡ ನಡೆದಿದೆ. ಮೊನ್ನೆ ನಡೆದ ಈ ಪವಾಡವನ್ನೂ ಕಂಡು ಭಕ್ತರು ಹರ್ಷಗೊಂಡಿದ್ದಾರೆ. ಉಡುಪಿಯ ಚಿಟ್ಪಾಡಿ ಕಸ್ತೂರಿ ಬಾ ನಗರದಲ್ಲಿರುವ ಬಬ್ಬುಸ್ವಾಮಿ ಸನ್ನಿಧಾನವಿದು. ಈ ದೈವ ಸನ್ನಿಧಿಯಲ್ಲಿ ಮೊನ್ನೆ ರಾತ್ರಿ ನಡೆಯಬಾರದ ಘಟನೆಯೊಂದು ನಡೆದಿತ್ತು. ಮೊನ್ನೆ ನಾಲ್ಕನೇ ತಾರೀಕಿನ ಮಧ್ಯೆರಾತ್ರಿ ಕಳ್ಳನೊಬ್ಬ ಇಲ್ಲಿನ ಕಾಣಿಕೆ ಹುಂಡಿಯನ್ನು ಕಳ್ಳತನ ಮಾಡಿದ್ದ. ಈ ಬಬ್ಬುಸ್ವಾಮಿ ದೈವ ತುಂಬಾ ಪ್ರಭಾವಶಾಲಿ ದೈವ. ನಾವು ಆಗಲೇ ಹೇಳಿದ ಹಾಗೆ ಈ ಹಿಂದೆನೂ ಅನೇಕ ಪವಾಡಗಳು ಈ ಸನ್ನಿಧಿಯಲ್ಲಿ ನಡೆದಿವೆ. 

ಇದನ್ನೂ ವೀಕ್ಷಿಸಿ:  46 ವರ್ಷಗಳ ರತ್ನ ಭಂಡಾರದ ಬೀಗದ ಕೈ ರಹಸ್ಯ ಏನು ? ಕೀ ನಾಪತ್ತೆಗೂ ತಮಿಳುನಾಡಿಗೂ ಲಿಂಕ್ ಮಾಡಿದ್ದೇಕೆ ಪಿಎಂ ?

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more