ಬೇಸರಗೊಂಡ ಭಕ್ತರಿಂದ ಬಬ್ಬುಸ್ವಾಮಿಯಲ್ಲಿ ಪ್ರಾರ್ಥನೆ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವದ ಅಭಯ!

ಬೇಸರಗೊಂಡ ಭಕ್ತರಿಂದ ಬಬ್ಬುಸ್ವಾಮಿಯಲ್ಲಿ ಪ್ರಾರ್ಥನೆ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವದ ಅಭಯ!

Published : Jul 15, 2024, 09:39 AM IST

ಉಡುಪಿಯ ಚಿಟ್ಪಾಡಿಯ ಬಬ್ಬು ಸ್ವಾಮಿ ಸನ್ನಿಧಾನ
24 ಗಂಟೆಯೊಳಗೆ ಕಳ್ಳನನ್ನು ಹುಡುಕಿಕೊಟ್ಟ ದೈವ
ಜು.4 ರ ನಡುರಾತ್ರಿ ಕಾಣಿಕೆ ಡಬ್ಬಿ ಒಡೆದು ಕಳ್ಳತನ 

ಉಡುಪಿಯಲ್ಲಿ (Udupi) ಮತ್ತೊಂದು ದೈವ (Daiva)ಪವಾಡ ನಡೆದಿದೆ. ಅದು ಬಬ್ಬುಸ್ವಾಮಿ (Babbuswami) ಎಂಬ ದೈವ. ಬಬ್ಬುಸ್ವಾಮಿ ದೈವ ಸನ್ನಿಧಿಯಲ್ಲಿ ಕಾಣಿಕೆ ಹುಂಡಿ (Temple hundi) ಕಳ್ಳತನವಾಗುತ್ತೆ. ಹುಂಡಿ ಕಳ್ಳತನವಾದ 24 ಗಂಟೆಯಲ್ಲಿ ಬಬ್ಬುಸ್ವಾಮಿ ದೈವ ಕೊಟ್ಟ ನುಡಿಯಂತೆ ಕಳ್ಳನ್ನು(Theft)ಪತ್ತೆ ಮಾಡಲಾಗುತ್ತೆ. ಉಡುಪಿಯಲ್ಲಿರುವ ಬಬ್ಬುಸ್ವಾಮಿ ದೈವ ಸನ್ನಿಧಿ.ಈ ಸನ್ನಿಧಿಯಲ್ಲಿ ಎಡರು ವರ್ಷಗಳಲ್ಲಿ ಎರಡು ಅಚ್ಚರಿಗಳು ನಡೆದಿವೆ. ಇದೇ ಸನ್ನಿಧಿಯಲ್ಲಿ 2022ರ ಡಿಸೆಂಬರ್‌ನಲ್ಲಿ ಒಂದು ಅಚ್ಚರಿ ನಡೆದಿತ್ತು. ಆ ದಿನ ಬಬ್ಬುಸ್ವಾಮಿ ಭಕ್ತರು ದೈವ ಪವಾಡವನ್ನು ಕಣ್ಣಾರೆ ಕಂಡಿದ್ದರು. ಆ ದೈವ ಪವಾಡ ಕಂಡು ಭಕ್ತರು ಹರ್ಷಗೊಂಡಿದ್ದರು. ಆ ಪವಾಡ ನಡೆದು ಎರಡು ವರ್ಷಗಳಲ್ಲಿ ಈಗ ಅದೇ ಸನ್ನಿಧಾನದಲ್ಲಿ ಮತ್ತೊಂದು ದೈವ ಪವಾಡ ನಡೆದಿದೆ. ಮೊನ್ನೆ ನಡೆದ ಈ ಪವಾಡವನ್ನೂ ಕಂಡು ಭಕ್ತರು ಹರ್ಷಗೊಂಡಿದ್ದಾರೆ. ಉಡುಪಿಯ ಚಿಟ್ಪಾಡಿ ಕಸ್ತೂರಿ ಬಾ ನಗರದಲ್ಲಿರುವ ಬಬ್ಬುಸ್ವಾಮಿ ಸನ್ನಿಧಾನವಿದು. ಈ ದೈವ ಸನ್ನಿಧಿಯಲ್ಲಿ ಮೊನ್ನೆ ರಾತ್ರಿ ನಡೆಯಬಾರದ ಘಟನೆಯೊಂದು ನಡೆದಿತ್ತು. ಮೊನ್ನೆ ನಾಲ್ಕನೇ ತಾರೀಕಿನ ಮಧ್ಯೆರಾತ್ರಿ ಕಳ್ಳನೊಬ್ಬ ಇಲ್ಲಿನ ಕಾಣಿಕೆ ಹುಂಡಿಯನ್ನು ಕಳ್ಳತನ ಮಾಡಿದ್ದ. ಈ ಬಬ್ಬುಸ್ವಾಮಿ ದೈವ ತುಂಬಾ ಪ್ರಭಾವಶಾಲಿ ದೈವ. ನಾವು ಆಗಲೇ ಹೇಳಿದ ಹಾಗೆ ಈ ಹಿಂದೆನೂ ಅನೇಕ ಪವಾಡಗಳು ಈ ಸನ್ನಿಧಿಯಲ್ಲಿ ನಡೆದಿವೆ. 

ಇದನ್ನೂ ವೀಕ್ಷಿಸಿ:  46 ವರ್ಷಗಳ ರತ್ನ ಭಂಡಾರದ ಬೀಗದ ಕೈ ರಹಸ್ಯ ಏನು ? ಕೀ ನಾಪತ್ತೆಗೂ ತಮಿಳುನಾಡಿಗೂ ಲಿಂಕ್ ಮಾಡಿದ್ದೇಕೆ ಪಿಎಂ ?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more