ಮೈಸೂರಿನಲ್ಲಿ ಜೋರಾಯ್ತು ಟೆಂಪಲ್ ಪಾಲಿಟಿಕ್ಸ್

ಮೈಸೂರಿನಲ್ಲಿ ಜೋರಾಯ್ತು ಟೆಂಪಲ್ ಪಾಲಿಟಿಕ್ಸ್

Published : Sep 12, 2021, 04:20 PM IST

ಜಿಲ್ಲೆಯಲ್ಲಿ ಧಾರ್ಮಿಕ ಕಟ್ಟಡಗಳ ತೆರವಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮೈಸೂರಿನಲ್ಲಿ ದೇವಸ್ಥಾನ ತೆರವಿಗೆ ವಿರೋಧಿಸಿ ಸಾರ್ವಜನಿಕರು ಸಮರ ಸಾರಿದ್ದಾರೆ.

ಮೈಸೂರು, (ಸೆ.12): ಜಿಲ್ಲೆಯಲ್ಲಿ ಧಾರ್ಮಿಕ ಕಟ್ಟಡಗಳ ತೆರವಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮೈಸೂರಿನಲ್ಲಿ ದೇವಸ್ಥಾನ ತೆರವಿಗೆ ವಿರೋಧಿಸಿ ಸಾರ್ವಜನಿಕರು ಸಮರ ಸಾರಿದ್ದಾರೆ.

ಸಿದ್ದರಾಮಯ್ಯ ಅಭಿಪ್ರಾಯಕ್ಕೆ ಪ್ರತಾಪ್ ಸಿಂಹ ಶ್ಲಾಘನೆ

 101 ಗಣಪತಿ ದೇವಸ್ಥಾನ ತೆರವಿಗೆ ವಿರೋಧ ವ್ಯಕ್ತಪಡಿಸಿದ ಹಿಂದೂಪರ ಸಂಘಟನೆ, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಸಾರ್ವಜನಿಕರ ಧರಣಿಗೆ ಸಂಸದ ಪ್ರತಾಪ್ ಸಿಂಹ ಸಾಥ್ ಕೊಟ್ಟಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!