ಮಂಗಳೂರು ವಿಮಾನ ನಿಲ್ದಾಣದ ಸುತ್ತ ಹೈ ಅಲರ್ಟ್.. ಜನರೇನು ಮಾಡಬೇಕು?

ಮಂಗಳೂರು ವಿಮಾನ ನಿಲ್ದಾಣದ ಸುತ್ತ ಹೈ ಅಲರ್ಟ್.. ಜನರೇನು ಮಾಡಬೇಕು?

Published : Sep 22, 2021, 08:37 PM IST

* ಕರಾವಳಿಯಲ್ಲಿ ಉಗ್ರರ ದಾಳಿ ಸಾಧ್ಯತೆ ಹಿನ್ನೆಲೆ ಹೈ ಅಲರ್ಟ್ 

* ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಮುತ್ತಲೂ ಹೈ ಅಲರ್ಟ್ 

* ಸಾಟಲೈಟ್ ಪೋನ್  ಬಳಕೆ ವಿಚಾರವು ಸದನದಲ್ಲಿ ಚರ್ಚೆಯಾಗಿತ್ತು

ಮಂಗಳೂರು(ಸೆ. 22) ಕರಾವಳಿಯಲ್ಲಿ ಉಗ್ರರ ದಾಳಿ ಸಾಧ್ಯತೆ ಕಾರಣ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಮುತ್ತಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಏರ್ ಪೋರ್ಟ್ ಸುತ್ತಮುತ್ತಲಿನ ಜನರನ್ನೂ ಏರ್ ಪೋರ್ಟ್ ಆಡಳಿತ ಮಂಡಳಿ ಎಚ್ಚರಿಸಿದೆ.

ಹೈ ಅಲರ್ಟ್ ನೀಡಿದ ಗುಪ್ತಚರ ದಳ

ಮಂಗಳೂರು (Mangaluru) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Airport) ಸುತ್ತಮುತ್ತಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.ಏರ್ ಪೋರ್ಟ್ ಭದ್ರತೆಯ ಸಿಐಎಸ್ಎಫ್ (CISF) ಹಾಗೂ ಬಜ್ಪೆ ಪೊಲೀಸರಿಂದ ಸ್ಥಳೀಯರಿಗೆ ಜಾಗೃತಿ ಮೂಡಿಸಲಾಗಿದೆ.  ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು, ಡ್ರೋನ್ ಬಳಕೆ ಕಂಡು ಬಂದಲ್ಲಿ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?