ಮಂಗಳೂರು ವಿಮಾನ ನಿಲ್ದಾಣದ ಸುತ್ತ ಹೈ ಅಲರ್ಟ್.. ಜನರೇನು ಮಾಡಬೇಕು?

ಮಂಗಳೂರು ವಿಮಾನ ನಿಲ್ದಾಣದ ಸುತ್ತ ಹೈ ಅಲರ್ಟ್.. ಜನರೇನು ಮಾಡಬೇಕು?

Published : Sep 22, 2021, 08:37 PM IST

* ಕರಾವಳಿಯಲ್ಲಿ ಉಗ್ರರ ದಾಳಿ ಸಾಧ್ಯತೆ ಹಿನ್ನೆಲೆ ಹೈ ಅಲರ್ಟ್ 

* ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಮುತ್ತಲೂ ಹೈ ಅಲರ್ಟ್ 

* ಸಾಟಲೈಟ್ ಪೋನ್  ಬಳಕೆ ವಿಚಾರವು ಸದನದಲ್ಲಿ ಚರ್ಚೆಯಾಗಿತ್ತು

ಮಂಗಳೂರು(ಸೆ. 22) ಕರಾವಳಿಯಲ್ಲಿ ಉಗ್ರರ ದಾಳಿ ಸಾಧ್ಯತೆ ಕಾರಣ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಮುತ್ತಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಏರ್ ಪೋರ್ಟ್ ಸುತ್ತಮುತ್ತಲಿನ ಜನರನ್ನೂ ಏರ್ ಪೋರ್ಟ್ ಆಡಳಿತ ಮಂಡಳಿ ಎಚ್ಚರಿಸಿದೆ.

ಹೈ ಅಲರ್ಟ್ ನೀಡಿದ ಗುಪ್ತಚರ ದಳ

ಮಂಗಳೂರು (Mangaluru) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Airport) ಸುತ್ತಮುತ್ತಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.ಏರ್ ಪೋರ್ಟ್ ಭದ್ರತೆಯ ಸಿಐಎಸ್ಎಫ್ (CISF) ಹಾಗೂ ಬಜ್ಪೆ ಪೊಲೀಸರಿಂದ ಸ್ಥಳೀಯರಿಗೆ ಜಾಗೃತಿ ಮೂಡಿಸಲಾಗಿದೆ.  ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು, ಡ್ರೋನ್ ಬಳಕೆ ಕಂಡು ಬಂದಲ್ಲಿ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?