Mangaluru Auto Blast: ಮಂಗಳೂರು ಬ್ಲಾಸ್ಟ್ ಪ್ರಕರಣ: ಬೆಂಗಳೂರಿಗೆ ಉಗ್ರ ಶಾರೀಕ್‌ ಶಿಫ್ಟ್‌

Mangaluru Auto Blast: ಮಂಗಳೂರು ಬ್ಲಾಸ್ಟ್ ಪ್ರಕರಣ: ಬೆಂಗಳೂರಿಗೆ ಉಗ್ರ ಶಾರೀಕ್‌ ಶಿಫ್ಟ್‌

Published : Dec 18, 2022, 12:15 PM ISTUpdated : Dec 18, 2022, 12:33 PM IST

ಮಂಗಳೂರು ಆಟೋ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಗ್ರ ಶಾರೀಕ್‌'ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
 

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಂಗಳೂರು ಬ್ಲಾಸ್ಟ್ ಪ್ರಕರಣ ಆರೋಪಿ ಶಂಕಿತ ಉಗ್ರ ಶಾರೀಕ್'ಗೆ ಚಿಕಿತ್ಸೆ ನಡೆದಿದೆ. ಸುಟ್ಟಗಾಯಗಳ ವಿಭಾಗದಲ್ಲಿ ಉಗ್ರ ಶಾರೀಕ್‌ ಇದ್ದು, ದೇಹದಲ್ಲಿ ಶೇ. 25ರಷ್ಟು ಮಾತ್ರ ಸುಟ್ಟ ಗಾಯಗಳಿವೆ. ಶಾರೀಕ್‌ ಪ್ರಾಣಕ್ಕೆ ಅಪಾಯಯಿಲ್ಲ ಎಂದ ವೈದ್ಯರು ಹೇಳಿದ್ದಾರೆ. ನಾಲ್ಕು ದಿನ  ವಿಕ್ಟೋರಿಯಾ ಆಸ್ಪತ್ರೆಯಲ್ಲಿ  ಚಿಕಿತ್ಸೆ ಮುಂದುವರಿಕೆ ಆಗಲಿದೆ. ಇನ್ನು ಕೋರ್ಟ್‌ಗೆ NIA ಅಧಿಕಾರಿಗಳು ಹೆಲ್ತ್ ರಿಪೋರ್ಟ್‌ ಸಲ್ಲಿಸಿದ್ದು,  ಕೋರ್ಟ್‌ ಅನುಮತಿ ಪಡೆದು ವಿಚಾರಣೆ ಆರಂಭಿಸಲಿದ್ದಾರೆ.

ಹೊನ್ನಾಳಿ: ಕರ್ತವ್ಯಲೋಪವೆಸಗಿದ ಪ್ರಾಂಶುಪಾಲರನ್ನ ತರಾಟೆಗೆ ತೆಗೆದುಕೊಂಡ ...

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!