Mangaluru Auto Blast: ಮಂಗಳೂರು ಬ್ಲಾಸ್ಟ್ ಪ್ರಕರಣ: ಬೆಂಗಳೂರಿಗೆ ಉಗ್ರ ಶಾರೀಕ್‌ ಶಿಫ್ಟ್‌

Mangaluru Auto Blast: ಮಂಗಳೂರು ಬ್ಲಾಸ್ಟ್ ಪ್ರಕರಣ: ಬೆಂಗಳೂರಿಗೆ ಉಗ್ರ ಶಾರೀಕ್‌ ಶಿಫ್ಟ್‌

Published : Dec 18, 2022, 12:15 PM ISTUpdated : Dec 18, 2022, 12:33 PM IST

ಮಂಗಳೂರು ಆಟೋ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಗ್ರ ಶಾರೀಕ್‌'ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
 

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಂಗಳೂರು ಬ್ಲಾಸ್ಟ್ ಪ್ರಕರಣ ಆರೋಪಿ ಶಂಕಿತ ಉಗ್ರ ಶಾರೀಕ್'ಗೆ ಚಿಕಿತ್ಸೆ ನಡೆದಿದೆ. ಸುಟ್ಟಗಾಯಗಳ ವಿಭಾಗದಲ್ಲಿ ಉಗ್ರ ಶಾರೀಕ್‌ ಇದ್ದು, ದೇಹದಲ್ಲಿ ಶೇ. 25ರಷ್ಟು ಮಾತ್ರ ಸುಟ್ಟ ಗಾಯಗಳಿವೆ. ಶಾರೀಕ್‌ ಪ್ರಾಣಕ್ಕೆ ಅಪಾಯಯಿಲ್ಲ ಎಂದ ವೈದ್ಯರು ಹೇಳಿದ್ದಾರೆ. ನಾಲ್ಕು ದಿನ  ವಿಕ್ಟೋರಿಯಾ ಆಸ್ಪತ್ರೆಯಲ್ಲಿ  ಚಿಕಿತ್ಸೆ ಮುಂದುವರಿಕೆ ಆಗಲಿದೆ. ಇನ್ನು ಕೋರ್ಟ್‌ಗೆ NIA ಅಧಿಕಾರಿಗಳು ಹೆಲ್ತ್ ರಿಪೋರ್ಟ್‌ ಸಲ್ಲಿಸಿದ್ದು,  ಕೋರ್ಟ್‌ ಅನುಮತಿ ಪಡೆದು ವಿಚಾರಣೆ ಆರಂಭಿಸಲಿದ್ದಾರೆ.

ಹೊನ್ನಾಳಿ: ಕರ್ತವ್ಯಲೋಪವೆಸಗಿದ ಪ್ರಾಂಶುಪಾಲರನ್ನ ತರಾಟೆಗೆ ತೆಗೆದುಕೊಂಡ ...

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!