Mangaluru Auto Blast: ಮಂಗಳೂರು ಬ್ಲಾಸ್ಟ್ ಪ್ರಕರಣ: ಬೆಂಗಳೂರಿಗೆ ಉಗ್ರ ಶಾರೀಕ್‌ ಶಿಫ್ಟ್‌

Mangaluru Auto Blast: ಮಂಗಳೂರು ಬ್ಲಾಸ್ಟ್ ಪ್ರಕರಣ: ಬೆಂಗಳೂರಿಗೆ ಉಗ್ರ ಶಾರೀಕ್‌ ಶಿಫ್ಟ್‌

Published : Dec 18, 2022, 12:15 PM ISTUpdated : Dec 18, 2022, 12:33 PM IST

ಮಂಗಳೂರು ಆಟೋ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಗ್ರ ಶಾರೀಕ್‌'ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
 

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಂಗಳೂರು ಬ್ಲಾಸ್ಟ್ ಪ್ರಕರಣ ಆರೋಪಿ ಶಂಕಿತ ಉಗ್ರ ಶಾರೀಕ್'ಗೆ ಚಿಕಿತ್ಸೆ ನಡೆದಿದೆ. ಸುಟ್ಟಗಾಯಗಳ ವಿಭಾಗದಲ್ಲಿ ಉಗ್ರ ಶಾರೀಕ್‌ ಇದ್ದು, ದೇಹದಲ್ಲಿ ಶೇ. 25ರಷ್ಟು ಮಾತ್ರ ಸುಟ್ಟ ಗಾಯಗಳಿವೆ. ಶಾರೀಕ್‌ ಪ್ರಾಣಕ್ಕೆ ಅಪಾಯಯಿಲ್ಲ ಎಂದ ವೈದ್ಯರು ಹೇಳಿದ್ದಾರೆ. ನಾಲ್ಕು ದಿನ  ವಿಕ್ಟೋರಿಯಾ ಆಸ್ಪತ್ರೆಯಲ್ಲಿ  ಚಿಕಿತ್ಸೆ ಮುಂದುವರಿಕೆ ಆಗಲಿದೆ. ಇನ್ನು ಕೋರ್ಟ್‌ಗೆ NIA ಅಧಿಕಾರಿಗಳು ಹೆಲ್ತ್ ರಿಪೋರ್ಟ್‌ ಸಲ್ಲಿಸಿದ್ದು,  ಕೋರ್ಟ್‌ ಅನುಮತಿ ಪಡೆದು ವಿಚಾರಣೆ ಆರಂಭಿಸಲಿದ್ದಾರೆ.

ಹೊನ್ನಾಳಿ: ಕರ್ತವ್ಯಲೋಪವೆಸಗಿದ ಪ್ರಾಂಶುಪಾಲರನ್ನ ತರಾಟೆಗೆ ತೆಗೆದುಕೊಂಡ ...

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?