Mangaluru Auto Blast: ಮಂಗಳೂರು ಬ್ಲಾಸ್ಟ್ ಪ್ರಕರಣ: ಬೆಂಗಳೂರಿಗೆ ಉಗ್ರ ಶಾರೀಕ್‌ ಶಿಫ್ಟ್‌

Mangaluru Auto Blast: ಮಂಗಳೂರು ಬ್ಲಾಸ್ಟ್ ಪ್ರಕರಣ: ಬೆಂಗಳೂರಿಗೆ ಉಗ್ರ ಶಾರೀಕ್‌ ಶಿಫ್ಟ್‌

Published : Dec 18, 2022, 12:15 PM ISTUpdated : Dec 18, 2022, 12:33 PM IST

ಮಂಗಳೂರು ಆಟೋ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಗ್ರ ಶಾರೀಕ್‌'ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
 

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಂಗಳೂರು ಬ್ಲಾಸ್ಟ್ ಪ್ರಕರಣ ಆರೋಪಿ ಶಂಕಿತ ಉಗ್ರ ಶಾರೀಕ್'ಗೆ ಚಿಕಿತ್ಸೆ ನಡೆದಿದೆ. ಸುಟ್ಟಗಾಯಗಳ ವಿಭಾಗದಲ್ಲಿ ಉಗ್ರ ಶಾರೀಕ್‌ ಇದ್ದು, ದೇಹದಲ್ಲಿ ಶೇ. 25ರಷ್ಟು ಮಾತ್ರ ಸುಟ್ಟ ಗಾಯಗಳಿವೆ. ಶಾರೀಕ್‌ ಪ್ರಾಣಕ್ಕೆ ಅಪಾಯಯಿಲ್ಲ ಎಂದ ವೈದ್ಯರು ಹೇಳಿದ್ದಾರೆ. ನಾಲ್ಕು ದಿನ  ವಿಕ್ಟೋರಿಯಾ ಆಸ್ಪತ್ರೆಯಲ್ಲಿ  ಚಿಕಿತ್ಸೆ ಮುಂದುವರಿಕೆ ಆಗಲಿದೆ. ಇನ್ನು ಕೋರ್ಟ್‌ಗೆ NIA ಅಧಿಕಾರಿಗಳು ಹೆಲ್ತ್ ರಿಪೋರ್ಟ್‌ ಸಲ್ಲಿಸಿದ್ದು,  ಕೋರ್ಟ್‌ ಅನುಮತಿ ಪಡೆದು ವಿಚಾರಣೆ ಆರಂಭಿಸಲಿದ್ದಾರೆ.

ಹೊನ್ನಾಳಿ: ಕರ್ತವ್ಯಲೋಪವೆಸಗಿದ ಪ್ರಾಂಶುಪಾಲರನ್ನ ತರಾಟೆಗೆ ತೆಗೆದುಕೊಂಡ ...

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!