ಜವಳಿ ನಗರದಲ್ಲಿ ಬಟ್ಟೆ ಅಂಗಡಿ ತೆರೆಯಲು ಇಲ್ಲ ಅನುಮತಿ, ಹೀಗಿದೆ ದಾವಣಗೆರೆ ಪರಿಸ್ಥಿತಿ

ಜವಳಿ ನಗರದಲ್ಲಿ ಬಟ್ಟೆ ಅಂಗಡಿ ತೆರೆಯಲು ಇಲ್ಲ ಅನುಮತಿ, ಹೀಗಿದೆ ದಾವಣಗೆರೆ ಪರಿಸ್ಥಿತಿ

Suvarna News   | Asianet News
Published : Apr 29, 2020, 02:58 PM IST

ದಾವಣಗೆರೆಯಲ್ಲಿ ಜವಳಿ ಉದ್ಯಮ ಫೇಮ್ಸ್ ಆಗಿದ್ದರೂ ಅದಕ್ಕೂ ವಿನಾಯಿತಿ ನೀಡಿಲ್ಲ. ಒಬ್ಬರು ಮುಟ್ಟಿದ ಬಟ್ಟೆಯನ್ನೇ ಬೇರೆ ಜನರಯ ಮುಟ್ಟಿ ನೋಡುವುದರಿಂದ ಈ ರೀತಿ ಮಾಡಲಾಗಿದೆ. ಹೇಗಿದೆ ದಾವಣಗೆರೆ ಪರಿಸ್ಥಿತಿ..? ನೀವೇ ನೋಡಿ

ದಾವಣಗೆರೆ(ಏ.29): ದಾವಣಗೆರೆಯಲ್ಲಿ ಜನ ಅತೀ ಅಗತ್ಯಗಳಿಗಾಗಿ ಮಾತ್ರ ಓಡಾಡುತ್ತಿದ್ದರು. ಈಗ ಕೆಲವು ವಿನಾಯಿತಿಗಳನ್ನು ನೀಡಲಾಗಿರುವುದರಿಂದ ಜನರು ಹೆಚ್ಚಾಗಿ ಓಡಾಡುತ್ತಿದ್ದಾರೆ.

ಜನರೇ ಬ್ಯಾರೀಕೇಡ್ ತೆಗೆದು ಓಡಾಡುತ್ತಿದ್ದಾರೆ. ಇನ್ನು ಪೆಟ್ರೋಲ್ ಬಂಕ್‌ಗಳೂ ತೆರೆದಿರುವುದರಿಂದ ವಾಹನಗಳೂ ಆರಮವಾಗಿ ಓಡಾಡುತ್ತಿದೆ. ಬೆಳ್ಳಿ, ಬಂಗಾರ ವ್ಯಪಾರಕ್ಕೂ ಅನುಮತಿ ನೀಡಲಾಗಿಲ್ಲ.

'ಒಳದಾರಿ ಗುರ್ತಿಸಿ ಚೆಕ್‌ಪೋಸ್ಟ್‌ ಹಾಕಿ: ಗಡಿ ಸಂಪೂರ್ಣ ಬಂದ್‌ ಮಾಡಿ'

ದಾವಣಗೆರೆಯಲ್ಲಿ ಜವಳಿ ಉದ್ಯಮ ಫೇಮ್ಸ್ ಆಗಿದ್ದರೂ ಅದಕ್ಕೂ ವಿನಾಯಿತಿ ನೀಡಿಲ್ಲ. ಒಬ್ಬರು ಮುಟ್ಟಿದ ಬಟ್ಟೆಯನ್ನೇ ಬೇರೆ ಜನರಯ ಮುಟ್ಟಿ ನೋಡುವುದರಿಂದ ಈ ರೀತಿ ಮಾಡಲಾಗಿದೆ. 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!