ಜವಳಿ ನಗರದಲ್ಲಿ ಬಟ್ಟೆ ಅಂಗಡಿ ತೆರೆಯಲು ಇಲ್ಲ ಅನುಮತಿ, ಹೀಗಿದೆ ದಾವಣಗೆರೆ ಪರಿಸ್ಥಿತಿ

ಜವಳಿ ನಗರದಲ್ಲಿ ಬಟ್ಟೆ ಅಂಗಡಿ ತೆರೆಯಲು ಇಲ್ಲ ಅನುಮತಿ, ಹೀಗಿದೆ ದಾವಣಗೆರೆ ಪರಿಸ್ಥಿತಿ

Suvarna News   | Asianet News
Published : Apr 29, 2020, 02:58 PM IST

ದಾವಣಗೆರೆಯಲ್ಲಿ ಜವಳಿ ಉದ್ಯಮ ಫೇಮ್ಸ್ ಆಗಿದ್ದರೂ ಅದಕ್ಕೂ ವಿನಾಯಿತಿ ನೀಡಿಲ್ಲ. ಒಬ್ಬರು ಮುಟ್ಟಿದ ಬಟ್ಟೆಯನ್ನೇ ಬೇರೆ ಜನರಯ ಮುಟ್ಟಿ ನೋಡುವುದರಿಂದ ಈ ರೀತಿ ಮಾಡಲಾಗಿದೆ. ಹೇಗಿದೆ ದಾವಣಗೆರೆ ಪರಿಸ್ಥಿತಿ..? ನೀವೇ ನೋಡಿ

ದಾವಣಗೆರೆ(ಏ.29): ದಾವಣಗೆರೆಯಲ್ಲಿ ಜನ ಅತೀ ಅಗತ್ಯಗಳಿಗಾಗಿ ಮಾತ್ರ ಓಡಾಡುತ್ತಿದ್ದರು. ಈಗ ಕೆಲವು ವಿನಾಯಿತಿಗಳನ್ನು ನೀಡಲಾಗಿರುವುದರಿಂದ ಜನರು ಹೆಚ್ಚಾಗಿ ಓಡಾಡುತ್ತಿದ್ದಾರೆ.

ಜನರೇ ಬ್ಯಾರೀಕೇಡ್ ತೆಗೆದು ಓಡಾಡುತ್ತಿದ್ದಾರೆ. ಇನ್ನು ಪೆಟ್ರೋಲ್ ಬಂಕ್‌ಗಳೂ ತೆರೆದಿರುವುದರಿಂದ ವಾಹನಗಳೂ ಆರಮವಾಗಿ ಓಡಾಡುತ್ತಿದೆ. ಬೆಳ್ಳಿ, ಬಂಗಾರ ವ್ಯಪಾರಕ್ಕೂ ಅನುಮತಿ ನೀಡಲಾಗಿಲ್ಲ.

'ಒಳದಾರಿ ಗುರ್ತಿಸಿ ಚೆಕ್‌ಪೋಸ್ಟ್‌ ಹಾಕಿ: ಗಡಿ ಸಂಪೂರ್ಣ ಬಂದ್‌ ಮಾಡಿ'

ದಾವಣಗೆರೆಯಲ್ಲಿ ಜವಳಿ ಉದ್ಯಮ ಫೇಮ್ಸ್ ಆಗಿದ್ದರೂ ಅದಕ್ಕೂ ವಿನಾಯಿತಿ ನೀಡಿಲ್ಲ. ಒಬ್ಬರು ಮುಟ್ಟಿದ ಬಟ್ಟೆಯನ್ನೇ ಬೇರೆ ಜನರಯ ಮುಟ್ಟಿ ನೋಡುವುದರಿಂದ ಈ ರೀತಿ ಮಾಡಲಾಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?