ಜವಳಿ ನಗರದಲ್ಲಿ ಬಟ್ಟೆ ಅಂಗಡಿ ತೆರೆಯಲು ಇಲ್ಲ ಅನುಮತಿ, ಹೀಗಿದೆ ದಾವಣಗೆರೆ ಪರಿಸ್ಥಿತಿ

ಜವಳಿ ನಗರದಲ್ಲಿ ಬಟ್ಟೆ ಅಂಗಡಿ ತೆರೆಯಲು ಇಲ್ಲ ಅನುಮತಿ, ಹೀಗಿದೆ ದಾವಣಗೆರೆ ಪರಿಸ್ಥಿತಿ

Suvarna News   | Asianet News
Published : Apr 29, 2020, 02:58 PM IST

ದಾವಣಗೆರೆಯಲ್ಲಿ ಜವಳಿ ಉದ್ಯಮ ಫೇಮ್ಸ್ ಆಗಿದ್ದರೂ ಅದಕ್ಕೂ ವಿನಾಯಿತಿ ನೀಡಿಲ್ಲ. ಒಬ್ಬರು ಮುಟ್ಟಿದ ಬಟ್ಟೆಯನ್ನೇ ಬೇರೆ ಜನರಯ ಮುಟ್ಟಿ ನೋಡುವುದರಿಂದ ಈ ರೀತಿ ಮಾಡಲಾಗಿದೆ. ಹೇಗಿದೆ ದಾವಣಗೆರೆ ಪರಿಸ್ಥಿತಿ..? ನೀವೇ ನೋಡಿ

ದಾವಣಗೆರೆ(ಏ.29): ದಾವಣಗೆರೆಯಲ್ಲಿ ಜನ ಅತೀ ಅಗತ್ಯಗಳಿಗಾಗಿ ಮಾತ್ರ ಓಡಾಡುತ್ತಿದ್ದರು. ಈಗ ಕೆಲವು ವಿನಾಯಿತಿಗಳನ್ನು ನೀಡಲಾಗಿರುವುದರಿಂದ ಜನರು ಹೆಚ್ಚಾಗಿ ಓಡಾಡುತ್ತಿದ್ದಾರೆ.

ಜನರೇ ಬ್ಯಾರೀಕೇಡ್ ತೆಗೆದು ಓಡಾಡುತ್ತಿದ್ದಾರೆ. ಇನ್ನು ಪೆಟ್ರೋಲ್ ಬಂಕ್‌ಗಳೂ ತೆರೆದಿರುವುದರಿಂದ ವಾಹನಗಳೂ ಆರಮವಾಗಿ ಓಡಾಡುತ್ತಿದೆ. ಬೆಳ್ಳಿ, ಬಂಗಾರ ವ್ಯಪಾರಕ್ಕೂ ಅನುಮತಿ ನೀಡಲಾಗಿಲ್ಲ.

'ಒಳದಾರಿ ಗುರ್ತಿಸಿ ಚೆಕ್‌ಪೋಸ್ಟ್‌ ಹಾಕಿ: ಗಡಿ ಸಂಪೂರ್ಣ ಬಂದ್‌ ಮಾಡಿ'

ದಾವಣಗೆರೆಯಲ್ಲಿ ಜವಳಿ ಉದ್ಯಮ ಫೇಮ್ಸ್ ಆಗಿದ್ದರೂ ಅದಕ್ಕೂ ವಿನಾಯಿತಿ ನೀಡಿಲ್ಲ. ಒಬ್ಬರು ಮುಟ್ಟಿದ ಬಟ್ಟೆಯನ್ನೇ ಬೇರೆ ಜನರಯ ಮುಟ್ಟಿ ನೋಡುವುದರಿಂದ ಈ ರೀತಿ ಮಾಡಲಾಗಿದೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!