ಜವಳಿ ನಗರದಲ್ಲಿ ಬಟ್ಟೆ ಅಂಗಡಿ ತೆರೆಯಲು ಇಲ್ಲ ಅನುಮತಿ, ಹೀಗಿದೆ ದಾವಣಗೆರೆ ಪರಿಸ್ಥಿತಿ

ಜವಳಿ ನಗರದಲ್ಲಿ ಬಟ್ಟೆ ಅಂಗಡಿ ತೆರೆಯಲು ಇಲ್ಲ ಅನುಮತಿ, ಹೀಗಿದೆ ದಾವಣಗೆರೆ ಪರಿಸ್ಥಿತಿ

Suvarna News   | Asianet News
Published : Apr 29, 2020, 02:58 PM IST

ದಾವಣಗೆರೆಯಲ್ಲಿ ಜವಳಿ ಉದ್ಯಮ ಫೇಮ್ಸ್ ಆಗಿದ್ದರೂ ಅದಕ್ಕೂ ವಿನಾಯಿತಿ ನೀಡಿಲ್ಲ. ಒಬ್ಬರು ಮುಟ್ಟಿದ ಬಟ್ಟೆಯನ್ನೇ ಬೇರೆ ಜನರಯ ಮುಟ್ಟಿ ನೋಡುವುದರಿಂದ ಈ ರೀತಿ ಮಾಡಲಾಗಿದೆ. ಹೇಗಿದೆ ದಾವಣಗೆರೆ ಪರಿಸ್ಥಿತಿ..? ನೀವೇ ನೋಡಿ

ದಾವಣಗೆರೆ(ಏ.29): ದಾವಣಗೆರೆಯಲ್ಲಿ ಜನ ಅತೀ ಅಗತ್ಯಗಳಿಗಾಗಿ ಮಾತ್ರ ಓಡಾಡುತ್ತಿದ್ದರು. ಈಗ ಕೆಲವು ವಿನಾಯಿತಿಗಳನ್ನು ನೀಡಲಾಗಿರುವುದರಿಂದ ಜನರು ಹೆಚ್ಚಾಗಿ ಓಡಾಡುತ್ತಿದ್ದಾರೆ.

ಜನರೇ ಬ್ಯಾರೀಕೇಡ್ ತೆಗೆದು ಓಡಾಡುತ್ತಿದ್ದಾರೆ. ಇನ್ನು ಪೆಟ್ರೋಲ್ ಬಂಕ್‌ಗಳೂ ತೆರೆದಿರುವುದರಿಂದ ವಾಹನಗಳೂ ಆರಮವಾಗಿ ಓಡಾಡುತ್ತಿದೆ. ಬೆಳ್ಳಿ, ಬಂಗಾರ ವ್ಯಪಾರಕ್ಕೂ ಅನುಮತಿ ನೀಡಲಾಗಿಲ್ಲ.

'ಒಳದಾರಿ ಗುರ್ತಿಸಿ ಚೆಕ್‌ಪೋಸ್ಟ್‌ ಹಾಕಿ: ಗಡಿ ಸಂಪೂರ್ಣ ಬಂದ್‌ ಮಾಡಿ'

ದಾವಣಗೆರೆಯಲ್ಲಿ ಜವಳಿ ಉದ್ಯಮ ಫೇಮ್ಸ್ ಆಗಿದ್ದರೂ ಅದಕ್ಕೂ ವಿನಾಯಿತಿ ನೀಡಿಲ್ಲ. ಒಬ್ಬರು ಮುಟ್ಟಿದ ಬಟ್ಟೆಯನ್ನೇ ಬೇರೆ ಜನರಯ ಮುಟ್ಟಿ ನೋಡುವುದರಿಂದ ಈ ರೀತಿ ಮಾಡಲಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!