ಜವಳಿ ನಗರದಲ್ಲಿ ಬಟ್ಟೆ ಅಂಗಡಿ ತೆರೆಯಲು ಇಲ್ಲ ಅನುಮತಿ, ಹೀಗಿದೆ ದಾವಣಗೆರೆ ಪರಿಸ್ಥಿತಿ

ಜವಳಿ ನಗರದಲ್ಲಿ ಬಟ್ಟೆ ಅಂಗಡಿ ತೆರೆಯಲು ಇಲ್ಲ ಅನುಮತಿ, ಹೀಗಿದೆ ದಾವಣಗೆರೆ ಪರಿಸ್ಥಿತಿ

Published : Apr 29, 2020, 02:58 PM IST

ದಾವಣಗೆರೆಯಲ್ಲಿ ಜವಳಿ ಉದ್ಯಮ ಫೇಮ್ಸ್ ಆಗಿದ್ದರೂ ಅದಕ್ಕೂ ವಿನಾಯಿತಿ ನೀಡಿಲ್ಲ. ಒಬ್ಬರು ಮುಟ್ಟಿದ ಬಟ್ಟೆಯನ್ನೇ ಬೇರೆ ಜನರಯ ಮುಟ್ಟಿ ನೋಡುವುದರಿಂದ ಈ ರೀತಿ ಮಾಡಲಾಗಿದೆ. ಹೇಗಿದೆ ದಾವಣಗೆರೆ ಪರಿಸ್ಥಿತಿ..? ನೀವೇ ನೋಡಿ

ದಾವಣಗೆರೆ(ಏ.29): ದಾವಣಗೆರೆಯಲ್ಲಿ ಜನ ಅತೀ ಅಗತ್ಯಗಳಿಗಾಗಿ ಮಾತ್ರ ಓಡಾಡುತ್ತಿದ್ದರು. ಈಗ ಕೆಲವು ವಿನಾಯಿತಿಗಳನ್ನು ನೀಡಲಾಗಿರುವುದರಿಂದ ಜನರು ಹೆಚ್ಚಾಗಿ ಓಡಾಡುತ್ತಿದ್ದಾರೆ.

ಜನರೇ ಬ್ಯಾರೀಕೇಡ್ ತೆಗೆದು ಓಡಾಡುತ್ತಿದ್ದಾರೆ. ಇನ್ನು ಪೆಟ್ರೋಲ್ ಬಂಕ್‌ಗಳೂ ತೆರೆದಿರುವುದರಿಂದ ವಾಹನಗಳೂ ಆರಮವಾಗಿ ಓಡಾಡುತ್ತಿದೆ. ಬೆಳ್ಳಿ, ಬಂಗಾರ ವ್ಯಪಾರಕ್ಕೂ ಅನುಮತಿ ನೀಡಲಾಗಿಲ್ಲ.

'ಒಳದಾರಿ ಗುರ್ತಿಸಿ ಚೆಕ್‌ಪೋಸ್ಟ್‌ ಹಾಕಿ: ಗಡಿ ಸಂಪೂರ್ಣ ಬಂದ್‌ ಮಾಡಿ'

ದಾವಣಗೆರೆಯಲ್ಲಿ ಜವಳಿ ಉದ್ಯಮ ಫೇಮ್ಸ್ ಆಗಿದ್ದರೂ ಅದಕ್ಕೂ ವಿನಾಯಿತಿ ನೀಡಿಲ್ಲ. ಒಬ್ಬರು ಮುಟ್ಟಿದ ಬಟ್ಟೆಯನ್ನೇ ಬೇರೆ ಜನರಯ ಮುಟ್ಟಿ ನೋಡುವುದರಿಂದ ಈ ರೀತಿ ಮಾಡಲಾಗಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!