ಸೇತುವೆ ಇಲ್ಲದೆ ಪ್ರತಿದಿನ ಪರದಾಟ.. ಇನ್ನಾದರೂ ಮುಕ್ತಿ ಬೇಕು

ಸೇತುವೆ ಇಲ್ಲದೆ ಪ್ರತಿದಿನ ಪರದಾಟ.. ಇನ್ನಾದರೂ ಮುಕ್ತಿ ಬೇಕು

Published : Sep 15, 2021, 09:45 PM IST

* ಹಲವು ವರ್ಷಗಳಿಂದ ಸೇತುವೆ ಭಾಗ್ಯದಿಂದ ವಂಚಿತರಾಗಿರುವ  ಸಾಲ್ಕೋಡಿನ ಜನರು

* ಜೀವ ಕೈಯಲ್ಲಿ ಹಿಡಿದು ಕಾಲು ಸಂಕದ ಮೇಲೆ ತೆರಳಬೇಕು ಶಾಲಾ ಮಕ್ಕಳು- ವಯೋವೃದ್ಧರು

* ಪಂಚಾಯತ್ ಅನುದಾನದಲ್ಲೇ ಕಾಲು ಸಂಕ, ಪ್ರವಾಹ ಬಂದಾಗ ಕೊಚ್ಚಿ ಹೋಗುವ ಸಂಕ

* ಜನರ ಸಂಕಷ್ಟ ಅರಿತಿದ್ದರೂ ಸೇತುವೆ ಕಟ್ಟಲು ಮನಸ್ಸು ಮಾಡದ ಜನಪ್ರತಿನಿಧಿಗಳು

* ಸೇತುವೆ ಕಟ್ಟಿ ವಾಹನಗಳು ಸಾಗುವಂತೆ ವ್ಯವಸ್ಥೆ ಮಾಡಿಕೊಡಲು ಒತ್ತಾಯ

ಹೊನ್ನಾವರ(ಸೆ. 15)  ದಿನ ಬೆಳಗಾದ್ರೆ ಸಾಕು ಶಾಲೆಗೆ ತೆರಳುವ ಸಣ್ಣ ಸಣ್ಣ ಮಕ್ಕಳಿಂದ ಹಿಡಿದು ವಯೋವೃದ್ಧರವೆಗೂ ಆ ಕಾಲು ಸಂಕದ ಮೇಲೆ ಸರ್ಕಸ್ ಮಾಡಬೇಕು. ಸಾಮಾನ್ಯವಾಗಿ ಈ ಕಾಲು ಸಂಕದಿಂದ ಆಯತಪ್ಪಿ ಬಿದ್ದು ಕೈ-ಕಾಲು ಮೂಳೆ ಮುರಿದುಕೊಂಡವರೇ ಹೆಚ್ಚಾಗಿದ್ರೂ, ಜೋರಾಗಿ ಮಳೆ ಸುರಿಯುವ ಸಂದರ್ಭದಲ್ಲಂತೂ ಇಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ಸಾಗಬೇಕು. ಯಾಕಂದ್ರೆ, ಒಂದು ವೇಳೆ ಇಲ್ಲಿ ಬಿದ್ದರೆ ನೇರವಾಗಿ ಪಕ್ಕದಲ್ಲಿ ಹರಿಯುವ ಹೊಳೆಯಲ್ಲಿ ಕಾಣಸಿಗುತ್ತಾರೆ. ಅಷ್ಟಕ್ಕೂ ಈ ಗಂಭೀರ ಸಮಸ್ಯೆ ಇರೋದಾದ್ರೂ ಎಲ್ಲಿ ಅಂತೀರಾ...?

ಚಿನ್ನಾಭರಣ ಜತೆ ಗಣಪತಿ ವಿಸರ್ಜನೆ... ಮಾಸ್ಟರ್ ಪ್ಲಾನ್ ಮಾಡಿ ಕೊನೆಗೂ ಹೆಕ್ಕಿ ತೆಗೆದರು!

ಉತ್ತರ ಕನ್ನಡ ಜಿಲ್ಲೆಯ ಪರಿಸರದಲ್ಲಿ ನದಿ ತೊರೆಗಳಿಗೆ ಕಡಿಮೆ ಇಲ್ಲ.  ಜನರಿಗೆ ಅತಿ ಅಗತ್ಯವಾದ ಜಾಗದಲ್ಲಿ ಸೇತುವೆ ನಿರ್ಮಾಣ ಮಾಡಲೇಬೇಕಕಿದೆ. ಜನರಿಗೆ ಅನುಕೀಲಕರವಾದ ಕೆಲಸವನ್ನು ಮಾಡಬೇಕು ಎಂಬ ಒತ್ತಾಯವನ್ನು ಜನಪ್ರತಿನಿಧಿಗಳಿಗೆ ಮಾಡಲಾಗುತ್ತಲೆ ಇರುತ್ತದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!