ಸೇತುವೆ ಇಲ್ಲದೆ ಪ್ರತಿದಿನ ಪರದಾಟ.. ಇನ್ನಾದರೂ ಮುಕ್ತಿ ಬೇಕು

ಸೇತುವೆ ಇಲ್ಲದೆ ಪ್ರತಿದಿನ ಪರದಾಟ.. ಇನ್ನಾದರೂ ಮುಕ್ತಿ ಬೇಕು

Published : Sep 15, 2021, 09:45 PM IST

* ಹಲವು ವರ್ಷಗಳಿಂದ ಸೇತುವೆ ಭಾಗ್ಯದಿಂದ ವಂಚಿತರಾಗಿರುವ  ಸಾಲ್ಕೋಡಿನ ಜನರು

* ಜೀವ ಕೈಯಲ್ಲಿ ಹಿಡಿದು ಕಾಲು ಸಂಕದ ಮೇಲೆ ತೆರಳಬೇಕು ಶಾಲಾ ಮಕ್ಕಳು- ವಯೋವೃದ್ಧರು

* ಪಂಚಾಯತ್ ಅನುದಾನದಲ್ಲೇ ಕಾಲು ಸಂಕ, ಪ್ರವಾಹ ಬಂದಾಗ ಕೊಚ್ಚಿ ಹೋಗುವ ಸಂಕ

* ಜನರ ಸಂಕಷ್ಟ ಅರಿತಿದ್ದರೂ ಸೇತುವೆ ಕಟ್ಟಲು ಮನಸ್ಸು ಮಾಡದ ಜನಪ್ರತಿನಿಧಿಗಳು

* ಸೇತುವೆ ಕಟ್ಟಿ ವಾಹನಗಳು ಸಾಗುವಂತೆ ವ್ಯವಸ್ಥೆ ಮಾಡಿಕೊಡಲು ಒತ್ತಾಯ

ಹೊನ್ನಾವರ(ಸೆ. 15)  ದಿನ ಬೆಳಗಾದ್ರೆ ಸಾಕು ಶಾಲೆಗೆ ತೆರಳುವ ಸಣ್ಣ ಸಣ್ಣ ಮಕ್ಕಳಿಂದ ಹಿಡಿದು ವಯೋವೃದ್ಧರವೆಗೂ ಆ ಕಾಲು ಸಂಕದ ಮೇಲೆ ಸರ್ಕಸ್ ಮಾಡಬೇಕು. ಸಾಮಾನ್ಯವಾಗಿ ಈ ಕಾಲು ಸಂಕದಿಂದ ಆಯತಪ್ಪಿ ಬಿದ್ದು ಕೈ-ಕಾಲು ಮೂಳೆ ಮುರಿದುಕೊಂಡವರೇ ಹೆಚ್ಚಾಗಿದ್ರೂ, ಜೋರಾಗಿ ಮಳೆ ಸುರಿಯುವ ಸಂದರ್ಭದಲ್ಲಂತೂ ಇಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ಸಾಗಬೇಕು. ಯಾಕಂದ್ರೆ, ಒಂದು ವೇಳೆ ಇಲ್ಲಿ ಬಿದ್ದರೆ ನೇರವಾಗಿ ಪಕ್ಕದಲ್ಲಿ ಹರಿಯುವ ಹೊಳೆಯಲ್ಲಿ ಕಾಣಸಿಗುತ್ತಾರೆ. ಅಷ್ಟಕ್ಕೂ ಈ ಗಂಭೀರ ಸಮಸ್ಯೆ ಇರೋದಾದ್ರೂ ಎಲ್ಲಿ ಅಂತೀರಾ...?

ಚಿನ್ನಾಭರಣ ಜತೆ ಗಣಪತಿ ವಿಸರ್ಜನೆ... ಮಾಸ್ಟರ್ ಪ್ಲಾನ್ ಮಾಡಿ ಕೊನೆಗೂ ಹೆಕ್ಕಿ ತೆಗೆದರು!

ಉತ್ತರ ಕನ್ನಡ ಜಿಲ್ಲೆಯ ಪರಿಸರದಲ್ಲಿ ನದಿ ತೊರೆಗಳಿಗೆ ಕಡಿಮೆ ಇಲ್ಲ.  ಜನರಿಗೆ ಅತಿ ಅಗತ್ಯವಾದ ಜಾಗದಲ್ಲಿ ಸೇತುವೆ ನಿರ್ಮಾಣ ಮಾಡಲೇಬೇಕಕಿದೆ. ಜನರಿಗೆ ಅನುಕೀಲಕರವಾದ ಕೆಲಸವನ್ನು ಮಾಡಬೇಕು ಎಂಬ ಒತ್ತಾಯವನ್ನು ಜನಪ್ರತಿನಿಧಿಗಳಿಗೆ ಮಾಡಲಾಗುತ್ತಲೆ ಇರುತ್ತದೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!