ಸೇತುವೆ ಇಲ್ಲದೆ ಪ್ರತಿದಿನ ಪರದಾಟ.. ಇನ್ನಾದರೂ ಮುಕ್ತಿ ಬೇಕು

ಸೇತುವೆ ಇಲ್ಲದೆ ಪ್ರತಿದಿನ ಪರದಾಟ.. ಇನ್ನಾದರೂ ಮುಕ್ತಿ ಬೇಕು

Published : Sep 15, 2021, 09:45 PM IST

* ಹಲವು ವರ್ಷಗಳಿಂದ ಸೇತುವೆ ಭಾಗ್ಯದಿಂದ ವಂಚಿತರಾಗಿರುವ  ಸಾಲ್ಕೋಡಿನ ಜನರು

* ಜೀವ ಕೈಯಲ್ಲಿ ಹಿಡಿದು ಕಾಲು ಸಂಕದ ಮೇಲೆ ತೆರಳಬೇಕು ಶಾಲಾ ಮಕ್ಕಳು- ವಯೋವೃದ್ಧರು

* ಪಂಚಾಯತ್ ಅನುದಾನದಲ್ಲೇ ಕಾಲು ಸಂಕ, ಪ್ರವಾಹ ಬಂದಾಗ ಕೊಚ್ಚಿ ಹೋಗುವ ಸಂಕ

* ಜನರ ಸಂಕಷ್ಟ ಅರಿತಿದ್ದರೂ ಸೇತುವೆ ಕಟ್ಟಲು ಮನಸ್ಸು ಮಾಡದ ಜನಪ್ರತಿನಿಧಿಗಳು

* ಸೇತುವೆ ಕಟ್ಟಿ ವಾಹನಗಳು ಸಾಗುವಂತೆ ವ್ಯವಸ್ಥೆ ಮಾಡಿಕೊಡಲು ಒತ್ತಾಯ

ಹೊನ್ನಾವರ(ಸೆ. 15)  ದಿನ ಬೆಳಗಾದ್ರೆ ಸಾಕು ಶಾಲೆಗೆ ತೆರಳುವ ಸಣ್ಣ ಸಣ್ಣ ಮಕ್ಕಳಿಂದ ಹಿಡಿದು ವಯೋವೃದ್ಧರವೆಗೂ ಆ ಕಾಲು ಸಂಕದ ಮೇಲೆ ಸರ್ಕಸ್ ಮಾಡಬೇಕು. ಸಾಮಾನ್ಯವಾಗಿ ಈ ಕಾಲು ಸಂಕದಿಂದ ಆಯತಪ್ಪಿ ಬಿದ್ದು ಕೈ-ಕಾಲು ಮೂಳೆ ಮುರಿದುಕೊಂಡವರೇ ಹೆಚ್ಚಾಗಿದ್ರೂ, ಜೋರಾಗಿ ಮಳೆ ಸುರಿಯುವ ಸಂದರ್ಭದಲ್ಲಂತೂ ಇಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ಸಾಗಬೇಕು. ಯಾಕಂದ್ರೆ, ಒಂದು ವೇಳೆ ಇಲ್ಲಿ ಬಿದ್ದರೆ ನೇರವಾಗಿ ಪಕ್ಕದಲ್ಲಿ ಹರಿಯುವ ಹೊಳೆಯಲ್ಲಿ ಕಾಣಸಿಗುತ್ತಾರೆ. ಅಷ್ಟಕ್ಕೂ ಈ ಗಂಭೀರ ಸಮಸ್ಯೆ ಇರೋದಾದ್ರೂ ಎಲ್ಲಿ ಅಂತೀರಾ...?

ಚಿನ್ನಾಭರಣ ಜತೆ ಗಣಪತಿ ವಿಸರ್ಜನೆ... ಮಾಸ್ಟರ್ ಪ್ಲಾನ್ ಮಾಡಿ ಕೊನೆಗೂ ಹೆಕ್ಕಿ ತೆಗೆದರು!

ಉತ್ತರ ಕನ್ನಡ ಜಿಲ್ಲೆಯ ಪರಿಸರದಲ್ಲಿ ನದಿ ತೊರೆಗಳಿಗೆ ಕಡಿಮೆ ಇಲ್ಲ.  ಜನರಿಗೆ ಅತಿ ಅಗತ್ಯವಾದ ಜಾಗದಲ್ಲಿ ಸೇತುವೆ ನಿರ್ಮಾಣ ಮಾಡಲೇಬೇಕಕಿದೆ. ಜನರಿಗೆ ಅನುಕೀಲಕರವಾದ ಕೆಲಸವನ್ನು ಮಾಡಬೇಕು ಎಂಬ ಒತ್ತಾಯವನ್ನು ಜನಪ್ರತಿನಿಧಿಗಳಿಗೆ ಮಾಡಲಾಗುತ್ತಲೆ ಇರುತ್ತದೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!