ಸೇತುವೆ ಇಲ್ಲದೆ ಪ್ರತಿದಿನ ಪರದಾಟ.. ಇನ್ನಾದರೂ ಮುಕ್ತಿ ಬೇಕು

ಸೇತುವೆ ಇಲ್ಲದೆ ಪ್ರತಿದಿನ ಪರದಾಟ.. ಇನ್ನಾದರೂ ಮುಕ್ತಿ ಬೇಕು

Published : Sep 15, 2021, 09:45 PM IST

* ಹಲವು ವರ್ಷಗಳಿಂದ ಸೇತುವೆ ಭಾಗ್ಯದಿಂದ ವಂಚಿತರಾಗಿರುವ  ಸಾಲ್ಕೋಡಿನ ಜನರು

* ಜೀವ ಕೈಯಲ್ಲಿ ಹಿಡಿದು ಕಾಲು ಸಂಕದ ಮೇಲೆ ತೆರಳಬೇಕು ಶಾಲಾ ಮಕ್ಕಳು- ವಯೋವೃದ್ಧರು

* ಪಂಚಾಯತ್ ಅನುದಾನದಲ್ಲೇ ಕಾಲು ಸಂಕ, ಪ್ರವಾಹ ಬಂದಾಗ ಕೊಚ್ಚಿ ಹೋಗುವ ಸಂಕ

* ಜನರ ಸಂಕಷ್ಟ ಅರಿತಿದ್ದರೂ ಸೇತುವೆ ಕಟ್ಟಲು ಮನಸ್ಸು ಮಾಡದ ಜನಪ್ರತಿನಿಧಿಗಳು

* ಸೇತುವೆ ಕಟ್ಟಿ ವಾಹನಗಳು ಸಾಗುವಂತೆ ವ್ಯವಸ್ಥೆ ಮಾಡಿಕೊಡಲು ಒತ್ತಾಯ

ಹೊನ್ನಾವರ(ಸೆ. 15)  ದಿನ ಬೆಳಗಾದ್ರೆ ಸಾಕು ಶಾಲೆಗೆ ತೆರಳುವ ಸಣ್ಣ ಸಣ್ಣ ಮಕ್ಕಳಿಂದ ಹಿಡಿದು ವಯೋವೃದ್ಧರವೆಗೂ ಆ ಕಾಲು ಸಂಕದ ಮೇಲೆ ಸರ್ಕಸ್ ಮಾಡಬೇಕು. ಸಾಮಾನ್ಯವಾಗಿ ಈ ಕಾಲು ಸಂಕದಿಂದ ಆಯತಪ್ಪಿ ಬಿದ್ದು ಕೈ-ಕಾಲು ಮೂಳೆ ಮುರಿದುಕೊಂಡವರೇ ಹೆಚ್ಚಾಗಿದ್ರೂ, ಜೋರಾಗಿ ಮಳೆ ಸುರಿಯುವ ಸಂದರ್ಭದಲ್ಲಂತೂ ಇಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ಸಾಗಬೇಕು. ಯಾಕಂದ್ರೆ, ಒಂದು ವೇಳೆ ಇಲ್ಲಿ ಬಿದ್ದರೆ ನೇರವಾಗಿ ಪಕ್ಕದಲ್ಲಿ ಹರಿಯುವ ಹೊಳೆಯಲ್ಲಿ ಕಾಣಸಿಗುತ್ತಾರೆ. ಅಷ್ಟಕ್ಕೂ ಈ ಗಂಭೀರ ಸಮಸ್ಯೆ ಇರೋದಾದ್ರೂ ಎಲ್ಲಿ ಅಂತೀರಾ...?

ಚಿನ್ನಾಭರಣ ಜತೆ ಗಣಪತಿ ವಿಸರ್ಜನೆ... ಮಾಸ್ಟರ್ ಪ್ಲಾನ್ ಮಾಡಿ ಕೊನೆಗೂ ಹೆಕ್ಕಿ ತೆಗೆದರು!

ಉತ್ತರ ಕನ್ನಡ ಜಿಲ್ಲೆಯ ಪರಿಸರದಲ್ಲಿ ನದಿ ತೊರೆಗಳಿಗೆ ಕಡಿಮೆ ಇಲ್ಲ.  ಜನರಿಗೆ ಅತಿ ಅಗತ್ಯವಾದ ಜಾಗದಲ್ಲಿ ಸೇತುವೆ ನಿರ್ಮಾಣ ಮಾಡಲೇಬೇಕಕಿದೆ. ಜನರಿಗೆ ಅನುಕೀಲಕರವಾದ ಕೆಲಸವನ್ನು ಮಾಡಬೇಕು ಎಂಬ ಒತ್ತಾಯವನ್ನು ಜನಪ್ರತಿನಿಧಿಗಳಿಗೆ ಮಾಡಲಾಗುತ್ತಲೆ ಇರುತ್ತದೆ.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?