ಎಸ್‌ಸಿ-ಎಸ್​ಟಿ ಮೀಸಲಾತಿ ಹೆಚ್ಚಳ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಮುದ್ರೆ

ಎಸ್‌ಸಿ-ಎಸ್​ಟಿ ಮೀಸಲಾತಿ ಹೆಚ್ಚಳ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಮುದ್ರೆ

Published : Oct 24, 2022, 02:24 PM IST

ಎಸ್‌ಸಿ ಮತ್ತು ಎಸ್​ಟಿ ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅಂಕಿತ ಹಾಕಿದ್ದಾರೆ.

ಎಸ್‌ಸಿ-ಎಸ್​ಟಿ ಸಮುದಾಯಕ್ಕೆ ಸರ್ಕಾರ ದೀಪಾವಳಿ ಗಿಫ್ಟ್ ನೀಡಿದ್ದು, ಮೀಸಲಾತಿ ಹೆಚ್ಚಳ ಸಂಬಂಧ ರಾಜ್ಯ ಸಚಿವ ಸಂಪುಟ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಎಸ್‌ಸಿ ಸಮುದಾಯದ ಮೀಸಲಾತಿ ಶೇ. 17ಕ್ಕೆ ಏರಿಕೆ ಹಾಗೂ ಎಸ್​ಟಿ ಸಮುದಾಯದ ಮೀಸಲಾತಿ ಶೇಕಡಾ 7ಕ್ಕೆ ಏರಿಕೆಯಾಗಿದೆ. ಇನ್ನು ಈ ವಿಚಾರವಾಗಿ ಸಮಾಜದ ಮುಖಂಡರು ಸಂಭ್ರಮಿಸುತ್ತಿದ್ದು, ರಾಜ್ಯದೆಲ್ಲೆಡೆ ಯುವಕರು ಪಟಾಕಿ ಸಿಡಿಸಿ ಸಂಭ್ರಮ ಆಚರಿಸುತ್ತಿದ್ದಾರೆ. 

Solar Eclipse: ನಾಳೆ ಹಲವು ಪ್ರಮುಖ ದೇವಾಲಯಗಳು ಬಂದ್; ಕೆಲವೆಡೆ ಸಮಯ ಬದಲಾವಣೆ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more