ಮಂದಿರಗಳಲ್ಲಿ ಕೊಡುವ ತೀರ್ಥವನ್ನು ಕುಡಿಯಬಾರದು: ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್

ಮಂದಿರಗಳಲ್ಲಿ ಕೊಡುವ ತೀರ್ಥವನ್ನು ಕುಡಿಯಬಾರದು: ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್

Published : Nov 06, 2022, 07:32 PM IST

ಈಗಿರುವ ಎಲ್ಲ ದೇವರುಗಳು ಮನುಷ್ಯರೇ. ನಾವು ದೇವ್ರು ಅಂತಾ ಮಾಡ್ಕೊಂಡಿರೋದು. ದೇವರು ಅಂತಾ 2 ಸಾವಿರ ಕೊಡುವ ಬದಲು, ದುಡಿಯುವಂತೆ ಮಾಡಿ ಎಂದು ಜನತಾ ಪಕ್ಷ ಅಧ್ಯಕ್ಷೆ ಬಿಟಿ ಲಲಿತಾ ನಾಯಕ್ ಹೇಳಿದ್ದಾರೆ.

ಗದಗ: ಈಗಿರುವ ಎಲ್ಲ ದೇವರುಗಳು ಮನುಷ್ಯರೇ. ನಾವು ದೇವ್ರು ಅಂತಾ ಮಾಡ್ಕೊಂಡಿರೋದು. ದೇವರು ಅಂತಾ 2 ಸಾವಿರ ಕೊಡುವ ಬದಲು, ದುಡಿಯುವಂತೆ ಮಾಡಿ. ಗದಗನಲ್ಲಿ ಜನತಾ ಪಕ್ಷ ಅಧ್ಯಕ್ಷೆ ಬಿಟಿ ಲಲಿತಾ ನಾಯಕ್ ಹೇಳಿಕೆ. ಘನತೆಯಿಂದ ದುಡಿದು 5/10 ಸಾವಿರ ರೂಪಾಯಿ ದುಡಿಯುವಂತೆ ಮಾಡ್ಬೇಕು. ಮಂಗಳಮುಖಿಯರೂ ಒಳ್ಳೆಯ ರೀತಿಯಿಂದ ದುಡಿಯಲು‌ ಸಾಧ್ಯವಿದೆ. ಆದ್ರೆ ಅವರಿಗೆ 100 ರೂ ಕೊಟ್ಟು, 1 ರೂ ಇಸ್ಕೊಂಡು ಕಣ್ಣಿಗೆ ಒತ್ತಿಕೊಳ್ತಾರೆ. ಅವರು ದೇವ್ರು, ಆಶೀರ್ವಾದ ಮಾಡ್ತಾರೆ ಅಂತಾ ಮೂಢ ನಂಬಿಕೆ ಬಿತ್ತುತ್ತಿದ್ದಾರೆ. ಬೆಂಗಳೂರಲ್ಲಿ ಒಬ್ಬರೆ ಸಿಕ್ಕರೇ ಕೊಂದುಹಾಕಿಬಿಡ್ತಾರೆ, ಅಷ್ಟು ಗಟ್ಟಿ ಅವರು, ಅವರನ್ನ ದುಡಿಸಿಕೊಳ್ಳಬೇಕು.

ಬಿಟಿ ಲಲಿತಾ ನಾಯಕ್‌ ಮಾತನ್ನು ಒಪ್ಪೋದಿಲ್ಲ, ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ: ಯುಟಿ ಖಾದರ್‌

ರಾಮಕೃಷ್ಣ ಹೆಗಡೆ ಆ ಕೆಲಸ ಮಾಡಿದವರು. ಮಾನವ ಶ್ರಮವನ್ನ ಸರ್ಕಾರ ಬಳಸಿಕೊಳ್ಳಬೇಕು. ದೇವರ ಹೆಸರಲ್ಲಿ‌ಕುಣಿದವನಿಗೆ 2 ಸಾವಿರ ರೂಪಾಯಿ ಕೊಟ್ಟರೆ ಸಾಲಲ್ಲ. ಪೂಜೆ ಮನೆಗಳಲ್ಲಿ ಮಾಡಿಕೊಳ್ಳಲಿ, ದೇವಸ್ಥಾನದಲ್ಲೂ ಜ್ಞಾನ ಸಿಗಲ್ಲ. ದುಡಿದವರ ಹಣವನ್ನ ಅಲ್ಲೇಕೆ ಕೊಡಬೇಕು? ದೇವರ ಹೆಸರಲ್ಲಿ ದುಡ್ಡು ಕೊಡಿ ಅಂತಾರೆ. ಈಗ ತಿಳುವಳಿಕೆ ಇದೆ ಕೊಡಲ್ಲ. ಹಣ ಕೊಡದಿದ್ರೆ ತೀರ್ಥ ಕೊಡಲ್ಲ. ಆ ತೀರ್ಥ ಕುಡೀಬೇಡಿ. ಎಷ್ಟೊ ದಿನದ ಕಿಲುಬು ಇರುತ್ತೆ‌‌. ಈ ಹಿಂದೆ ಕೃಷ್ಣಯ್ಯ ಶೆಟ್ಟಿ ಗಂಗಾಜಲ ಕೊಟ್ಟರು. ಟ್ಯಾಂಕರ್ ನಲ್ಲಿ ಗಂಗಾಜಲ ತರಿಸಿದ್ದೀವಿ ಅಂದ್ರು. ನಮಗೂ ಸ್ವಲ್ಪ ಕೊಟ್ಟಿದ್ರು. ಮುಖಕ್ಕೆ ಉಗ್ಗಿ ವಾಪಾಸ್ ಕಳಿಸಿದ್ವಿ. ಅಲ್ಲಿ‌ಹೋಗಿ ನೋಡಿ ಗಂಗೆಯಲ್ಲಿ‌ ಹೆಣಗಳು ತೇಲುತ್ತಿವೆ. ಬೋಟ್ ನಲ್ಲಿ ಹೋದ್ರೆ ಬುರುಡೆಗಳು ತಾಗುತ್ತವೆ. ಅಷ್ಟು ಹೊಲಸ ಮಾಡಿಟ್ಟಿದಿವಿ. ಪೂಜೆ ಅಂದ್ರೆ ಕೆರೆ ಸ್ವಚ್ಛವಾಗಿಡುವುದು ಮನಸ್ಸನ್ನ ಸ್ವಚ್ಛವಾಗಿಟ್ಟುಕೊಳ್ಳೋದು. ದೇವರ ಹೆಸರು ಹೇಳಿ ಕುಣಿಯುವವನಿಗೆ ಸಾರ್ವಜನಿಕ ಹಣ ಕೊಡೋದು ಇಷ್ಟ ಇಲ್ಲ. ಅವನಿಗೆ ಕೆಲಸ ಕೊಡಿ. ದುಡಿದು ಉಟ ಮಾಡಲು ಹಚ್ಚಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more