ನಾಟಕಗಳು ಶುರು ಮಾಡಿದ್ರೂ ನೋಡಲು ಬರುತ್ತಿಲ್ಲ ಜನರು,  ಕಂಪನಿಗಳು ಕಂಗಾಲು!

ನಾಟಕಗಳು ಶುರು ಮಾಡಿದ್ರೂ ನೋಡಲು ಬರುತ್ತಿಲ್ಲ ಜನರು, ಕಂಪನಿಗಳು ಕಂಗಾಲು!

Suvarna News   | Asianet News
Published : Nov 19, 2021, 11:28 AM ISTUpdated : Nov 19, 2021, 12:20 PM IST

- ಅಳಿವಿನ ಅಂಚಿನತ್ತ ಸಾಗಿದೆ ವೃತ್ತಿರಂಗಭೂಮಿ

- ಕೊರೋನಾ ಇಳಿಕೆಯಾದರೂ ನಾಟಕ ಕಂಪನಿಗಳು ಕಂಗಾಲು!

- ಊಟ, ವಸತಿ ಹಾಗೂ ಸಂಬಳ ನೀಡಲೂ ಹಣವಿಲ್ಲದ ದುಸ್ಥಿತಿ
 

ಬೆಂಗಳೂರು (ನ. 19): ಇಂದಿನ ಆಧುನಿಕ ಯುಗದಲ್ಲಿ ಮೊದಲೇ ಪ್ರೇಕ್ಷಕರ ಕೊರತೆ ಎದುರಿಸುತ್ತಿದ್ದ ನಾಟಕ ಕಂಪನಿಗಳು, ಕೊರೋನಾ ಬಂದ ಬಳಿಕ ನಾಟಕಗಳ ಪ್ರದರ್ಶನವೇ ಇಲ್ಲದಂತೆ ಆಗಿತ್ತು. ಇದೀಗ ನಾಟಕಗಳ ಪ್ರದರ್ಶನಕ್ಕೆ ಸರ್ಕಾರ ಅನುಮತಿ ನೀಡಿದೆ. ಇನ್ನಾದರೂ ನಮ್ಮ ಬದಕು ಸರಿಹೋಗುತ್ತೆ ಎಂದು ತಿಳಿದಿದ್ದ ನಾಟಕ ಕಂಪನಿಗಳ ಮಾಲೀಕರು ಮತ್ತು ಕಲಾವಿದರಿಗೆ ನಿರಾಸೆಯಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರು ಬಾರದೇ ನಾಟಕ ಕಂಪನಿ ಮಾಲೀಕರು ಮತ್ತು ಕಲಾವಿದರು ಪರದಾಡುವಂತಹ ಸ್ಥಿತಿ ಮುಂದುವರಿದಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಕಲಬುರಗಿ ಮುಖ್ಯರಸ್ತೆಗೆ ಹೊಂದಿಕೊ೦ಡಿರುವ ಅನ್ನದಾನಗೌಡ ಬಯ್ಯಾಪೂರ ಆಸ್ಪತ್ರೆ ಮುಂಭಾಗದಲ್ಲಿ ನಾಟ್ಯ ಸಂಘವೊ೦ದು ಠಿಕಾಣಿ ಹೂಡಿದ್ದು ಹವ್ಯಾಸಿ, ಸಾಂಸಾರಿಕ ಹಾಗೂ ಸಾಮಾಜಿಕ ನಾಟಕಗಳ ಪ್ರದರ್ಶನ ನಡೆಯುತ್ತಿದೆ. ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿಯವರಾದ ರಾಜಣ್ಣ ರಂಗಭೂಮಿಕಲಾವಿದರು. ನಾಟಕ ಸಾಹಿತ್ಯ ಬರೆಯುತ್ತ ನಿರ್ದೇಶನ ಮಾಡುತ್ತ ರಂಗಭೂಮಿಯಲ್ಲೇ ಬದುಕು ಕಟ್ಟಿಕೊಂಡವರು. ಸದ್ಯ ರಾಜಣ್ಣ ಜೇವರ್ಗಿಯವರ ಇಡೀ ಕುಟುಂಬವೇ ರಂಗಭೂಮಿ ಕಲೆಗೆ ಜೀವನ ಮುಡಿಪಾಗಿಟ್ಟಿದೆ. ಒಟ್ಟಿನಲ್ಲಿ ಕೊರೊನಾ ಬಳಿಕ ಕಲಾವಿದರೂ ನಾಟಕಗಳು ಶುರು ಮಾಡಿದ್ದಾರೆ. ಆದ್ರೆ ಜನರು ಮಾತ್ರ ನಾಟಕ ಕಂಪನಿಗಳ ಕಡೆಗೆ ಮುಖ ಮಾಡುತ್ತಿಲ್ಲ. ಅತ್ತ ಪ್ರೇಕ್ಷಕರು ಇಲ್ಲದೆ ಇತ್ತ ಸರ್ಕಾರದ ಸಹಾಯವೂ ಇಲ್ಲದೆ ನಾಟಕ ಕಂಪನಿಗಳು ಹಾಗೂ ರಂಗಭೂಮಿ ಕಲಾವಿದರೂ ಕಂಗಾಲಾಗಿದ್ದಾರೆ. ಹೀಗಾಗಿ ಇನ್ನಾದ್ರೂ ಸರ್ಕಾರಗಳು ರಂಗಭೂಮಿ ಉಳಿವಿಗೆ ಮುಂದಾಗಬೇಕಿದೆ..
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more