Weekend Curfew ರದ್ದಿಗೆ ಬಿಗಿಪಟ್ಟು: ಚಿತ್ರ ಪ್ರದರ್ಶನ ರದ್ದು

Weekend Curfew ರದ್ದಿಗೆ ಬಿಗಿಪಟ್ಟು: ಚಿತ್ರ ಪ್ರದರ್ಶನ ರದ್ದು

Suvarna News   | Asianet News
Published : Jan 20, 2022, 01:15 PM IST

*  ನಾಳೆಯಿಂದ ಚಿತ್ರ ಪ್ರದರ್ಶನ ರದ್ದು 
* ಚಿತ್ರ ಮಂದಿರಗಳನ್ನ ತಾತ್ಕಾಲಿಕವಾಗಿ ಬಂದ್‌ ಮಾಡುವ ನಿರ್ಧಾರ
*  ಸರ್ಕಾರದ ಜೊತೆ ಜಿದ್ದಿಗೆ ಬಿದ್ದ ಚಿತ್ರ ಮಂದಿರಗಳ ಮಾಲೀಕರು

ಮೈಸೂರು(ಜ.20): ನೈಟ್‌, ವೀಕೆಂಡ್‌ ಕರ್ಫ್ಯೂ ರದ್ದಿಗೆ ರಾಜ್ಯಾದಂತ ಬಿಗಿಪಟ್ಟು ಹಿಡಿಯಲಾಗಿದೆ. ಹೀಗಾಗಿ ಮೈಸೂರಿನಲ್ಲಿ ನಾಳೆ(ಶುಕ್ರವಾರ)ಯಿಂದ ಚಿತ್ರ ಪ್ರದರ್ಶನ ರದ್ದು ಮಾಡಲಾಗಿದೆ ಅಂತ ತಿಳಿದು ಬಂದಿದೆ. ವೀಕೆಂಡ್‌ ಕರ್ಫ್ಯೂ ಹಿಂಪಡೆಯುವವರೆಗೂ ಫಿಲಂ ರಿಲೀಸ್‌ ಆಗೋದಿಲ್ಲ. ಕನ್ನಡ ಸೇರಿ ಯಾವುದೇ ಭಾಷೆಯ ಚಿತ್ರ ಬಿಡುಗಡೆಯಾಗೋದಿಲ್ಲ. ಚಿತ್ರ ಮಂದಿರಗಳನ್ನ ತಾತ್ಕಾಲಿಕವಾಗಿ ಬಂದ್‌ ಮಾಡುವ ನಿರ್ಧಾರಕ್ಕೆ ಬರಲಾಗಿದೆ. ಸರ್ಕಾರದ ಜೊತೆ ಚಿತ್ರ ಮಂದಿರಗಳ ಮಾಲೀಕರು ಕೂಡ ಜಿದ್ದಿಗೆ ಬಿದ್ದಿದ್ದಾರೆ. 

Belagavi: ಕೋವಿಡ್‌ ರೂಲ್ಸ್‌ ಬ್ರೇಕ್‌: ಬಿಜೆಪಿ ಶಾಸಕ ಅನಿಲ್‌ ಬೆನಕೆ ವಿರುದ್ಧ FIR

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more