ಮಲೆನಾಡಿನಲ್ಲಿ ಮಳೆಯಿಂದ ಒಂದಡೆ ಅನಾಹುತ.. ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣ!

ಮಲೆನಾಡಿನಲ್ಲಿ ಮಳೆಯಿಂದ ಒಂದಡೆ ಅನಾಹುತ.. ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣ!

Published : Jul 17, 2024, 05:54 PM IST

ದಟ್ಟ ಕಾನನದ ಹಸಿರು ಹಾದಿಯನ್ನು ಸೀಳಿ ತೀರ್ಥಕೆರೆ  ಫಾಲ್ಸ್ ಹರಿಯುತ್ತಾ, ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಸೆಳೆಯುತ್ತಿದೆ.
 

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯಿಂದ (Rain) ಒಂದಡೆ ಅನಾಹುತ ಆದ್ರೆ ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣಗೊಂಡಿದೆ. ಸತತ ಮಳೆದಿಂದ ತೀರ್ಥಕೆರೆ ಜಲಪಾತದ(Theerthakere Falls) ಸೌಬಗು ಅನಾವರಣಗೊಂಡಿದೆ. ದಟ್ಟ ಕಾನನದ ಹಸಿರು ಹಾದಿಯನ್ನು ಸೀಳಿ ಫಾಲ್ಸ್ ಧುಮ್ಮುಕ್ಕುತ್ತಿದೆ. ಬೆಳ್ನೊರೆಯಾಗಿ ನೆಲವನ್ನು  ತೀರ್ಥಕೆರೆ  ಫಾಲ್ಸ್ ಸ್ಪರ್ಶಿಸುತ್ತಿದೆ. ಮಳೆಯಿಂದ ನೀರಿನ ಬಣ್ಣವೇ ಬದಲಾವಣೆಯಾಗಿದ್ದು, ಫಾಲ್ಸ್‌ ಮೈತುಂಬಿ ಹರಿಯುತ್ತಿದೆ. ಕಪ್ಪನೆಯ ಬಂಡೆಗಳ ಮಧ್ಯೆ ಕೆಂಬಣ್ಣದ ರೀತಿಯಲ್ಲಿ ಫಾಲ್ಸ್ ಧುಮ್ಮುಕ್ಕುತ್ತಿದೆ. ಮನಮೋಹಕ ಜಲಪಾತದ ದೃಶ್ಯ ಅನಾವರಣವಾಗಿದೆ. ಅಲ್ಲದೇ ಫಾಲ್ಸ್‌ ತನ್ನತ್ತ ಪ್ರವಾಸಿಗರನ್ನು ಸೆಳೆಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ತೀರ್ಥಕೆರೆ ಜಲಪಾತ ಇದಾಗಿದೆ.

ಇದನ್ನೂ ವೀಕ್ಷಿಸಿ:  ಸದನ ಕದನ ರಣಾಂಗಣ ಆಗಿದ್ದೇಕೆ ಗೊತ್ತಾ..? ವಿಪಕ್ಷಗಳ ಆರೋಪಕ್ಕೆ ಸರ್ಕಾರ ನೀಡಿದ ಉತ್ತರವೇನು ?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more