ಮಲೆನಾಡಿನಲ್ಲಿ ಮಳೆಯಿಂದ ಒಂದಡೆ ಅನಾಹುತ.. ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣ!

ಮಲೆನಾಡಿನಲ್ಲಿ ಮಳೆಯಿಂದ ಒಂದಡೆ ಅನಾಹುತ.. ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣ!

Published : Jul 17, 2024, 05:54 PM IST

ದಟ್ಟ ಕಾನನದ ಹಸಿರು ಹಾದಿಯನ್ನು ಸೀಳಿ ತೀರ್ಥಕೆರೆ  ಫಾಲ್ಸ್ ಹರಿಯುತ್ತಾ, ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಸೆಳೆಯುತ್ತಿದೆ.
 

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯಿಂದ (Rain) ಒಂದಡೆ ಅನಾಹುತ ಆದ್ರೆ ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣಗೊಂಡಿದೆ. ಸತತ ಮಳೆದಿಂದ ತೀರ್ಥಕೆರೆ ಜಲಪಾತದ(Theerthakere Falls) ಸೌಬಗು ಅನಾವರಣಗೊಂಡಿದೆ. ದಟ್ಟ ಕಾನನದ ಹಸಿರು ಹಾದಿಯನ್ನು ಸೀಳಿ ಫಾಲ್ಸ್ ಧುಮ್ಮುಕ್ಕುತ್ತಿದೆ. ಬೆಳ್ನೊರೆಯಾಗಿ ನೆಲವನ್ನು  ತೀರ್ಥಕೆರೆ  ಫಾಲ್ಸ್ ಸ್ಪರ್ಶಿಸುತ್ತಿದೆ. ಮಳೆಯಿಂದ ನೀರಿನ ಬಣ್ಣವೇ ಬದಲಾವಣೆಯಾಗಿದ್ದು, ಫಾಲ್ಸ್‌ ಮೈತುಂಬಿ ಹರಿಯುತ್ತಿದೆ. ಕಪ್ಪನೆಯ ಬಂಡೆಗಳ ಮಧ್ಯೆ ಕೆಂಬಣ್ಣದ ರೀತಿಯಲ್ಲಿ ಫಾಲ್ಸ್ ಧುಮ್ಮುಕ್ಕುತ್ತಿದೆ. ಮನಮೋಹಕ ಜಲಪಾತದ ದೃಶ್ಯ ಅನಾವರಣವಾಗಿದೆ. ಅಲ್ಲದೇ ಫಾಲ್ಸ್‌ ತನ್ನತ್ತ ಪ್ರವಾಸಿಗರನ್ನು ಸೆಳೆಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ತೀರ್ಥಕೆರೆ ಜಲಪಾತ ಇದಾಗಿದೆ.

ಇದನ್ನೂ ವೀಕ್ಷಿಸಿ:  ಸದನ ಕದನ ರಣಾಂಗಣ ಆಗಿದ್ದೇಕೆ ಗೊತ್ತಾ..? ವಿಪಕ್ಷಗಳ ಆರೋಪಕ್ಕೆ ಸರ್ಕಾರ ನೀಡಿದ ಉತ್ತರವೇನು ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more