ಮಲೆನಾಡಿನಲ್ಲಿ ಮಳೆಯಿಂದ ಒಂದಡೆ ಅನಾಹುತ.. ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣ!

ಮಲೆನಾಡಿನಲ್ಲಿ ಮಳೆಯಿಂದ ಒಂದಡೆ ಅನಾಹುತ.. ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣ!

Published : Jul 17, 2024, 05:54 PM IST

ದಟ್ಟ ಕಾನನದ ಹಸಿರು ಹಾದಿಯನ್ನು ಸೀಳಿ ತೀರ್ಥಕೆರೆ  ಫಾಲ್ಸ್ ಹರಿಯುತ್ತಾ, ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಸೆಳೆಯುತ್ತಿದೆ.
 

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯಿಂದ (Rain) ಒಂದಡೆ ಅನಾಹುತ ಆದ್ರೆ ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣಗೊಂಡಿದೆ. ಸತತ ಮಳೆದಿಂದ ತೀರ್ಥಕೆರೆ ಜಲಪಾತದ(Theerthakere Falls) ಸೌಬಗು ಅನಾವರಣಗೊಂಡಿದೆ. ದಟ್ಟ ಕಾನನದ ಹಸಿರು ಹಾದಿಯನ್ನು ಸೀಳಿ ಫಾಲ್ಸ್ ಧುಮ್ಮುಕ್ಕುತ್ತಿದೆ. ಬೆಳ್ನೊರೆಯಾಗಿ ನೆಲವನ್ನು  ತೀರ್ಥಕೆರೆ  ಫಾಲ್ಸ್ ಸ್ಪರ್ಶಿಸುತ್ತಿದೆ. ಮಳೆಯಿಂದ ನೀರಿನ ಬಣ್ಣವೇ ಬದಲಾವಣೆಯಾಗಿದ್ದು, ಫಾಲ್ಸ್‌ ಮೈತುಂಬಿ ಹರಿಯುತ್ತಿದೆ. ಕಪ್ಪನೆಯ ಬಂಡೆಗಳ ಮಧ್ಯೆ ಕೆಂಬಣ್ಣದ ರೀತಿಯಲ್ಲಿ ಫಾಲ್ಸ್ ಧುಮ್ಮುಕ್ಕುತ್ತಿದೆ. ಮನಮೋಹಕ ಜಲಪಾತದ ದೃಶ್ಯ ಅನಾವರಣವಾಗಿದೆ. ಅಲ್ಲದೇ ಫಾಲ್ಸ್‌ ತನ್ನತ್ತ ಪ್ರವಾಸಿಗರನ್ನು ಸೆಳೆಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ತೀರ್ಥಕೆರೆ ಜಲಪಾತ ಇದಾಗಿದೆ.

ಇದನ್ನೂ ವೀಕ್ಷಿಸಿ:  ಸದನ ಕದನ ರಣಾಂಗಣ ಆಗಿದ್ದೇಕೆ ಗೊತ್ತಾ..? ವಿಪಕ್ಷಗಳ ಆರೋಪಕ್ಕೆ ಸರ್ಕಾರ ನೀಡಿದ ಉತ್ತರವೇನು ?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more