ಮಲೆನಾಡಿನಲ್ಲಿ ಮಳೆಯಿಂದ ಒಂದಡೆ ಅನಾಹುತ.. ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣ!

ಮಲೆನಾಡಿನಲ್ಲಿ ಮಳೆಯಿಂದ ಒಂದಡೆ ಅನಾಹುತ.. ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣ!

Published : Jul 17, 2024, 05:54 PM IST

ದಟ್ಟ ಕಾನನದ ಹಸಿರು ಹಾದಿಯನ್ನು ಸೀಳಿ ತೀರ್ಥಕೆರೆ  ಫಾಲ್ಸ್ ಹರಿಯುತ್ತಾ, ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಸೆಳೆಯುತ್ತಿದೆ.
 

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯಿಂದ (Rain) ಒಂದಡೆ ಅನಾಹುತ ಆದ್ರೆ ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣಗೊಂಡಿದೆ. ಸತತ ಮಳೆದಿಂದ ತೀರ್ಥಕೆರೆ ಜಲಪಾತದ(Theerthakere Falls) ಸೌಬಗು ಅನಾವರಣಗೊಂಡಿದೆ. ದಟ್ಟ ಕಾನನದ ಹಸಿರು ಹಾದಿಯನ್ನು ಸೀಳಿ ಫಾಲ್ಸ್ ಧುಮ್ಮುಕ್ಕುತ್ತಿದೆ. ಬೆಳ್ನೊರೆಯಾಗಿ ನೆಲವನ್ನು  ತೀರ್ಥಕೆರೆ  ಫಾಲ್ಸ್ ಸ್ಪರ್ಶಿಸುತ್ತಿದೆ. ಮಳೆಯಿಂದ ನೀರಿನ ಬಣ್ಣವೇ ಬದಲಾವಣೆಯಾಗಿದ್ದು, ಫಾಲ್ಸ್‌ ಮೈತುಂಬಿ ಹರಿಯುತ್ತಿದೆ. ಕಪ್ಪನೆಯ ಬಂಡೆಗಳ ಮಧ್ಯೆ ಕೆಂಬಣ್ಣದ ರೀತಿಯಲ್ಲಿ ಫಾಲ್ಸ್ ಧುಮ್ಮುಕ್ಕುತ್ತಿದೆ. ಮನಮೋಹಕ ಜಲಪಾತದ ದೃಶ್ಯ ಅನಾವರಣವಾಗಿದೆ. ಅಲ್ಲದೇ ಫಾಲ್ಸ್‌ ತನ್ನತ್ತ ಪ್ರವಾಸಿಗರನ್ನು ಸೆಳೆಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ತೀರ್ಥಕೆರೆ ಜಲಪಾತ ಇದಾಗಿದೆ.

ಇದನ್ನೂ ವೀಕ್ಷಿಸಿ:  ಸದನ ಕದನ ರಣಾಂಗಣ ಆಗಿದ್ದೇಕೆ ಗೊತ್ತಾ..? ವಿಪಕ್ಷಗಳ ಆರೋಪಕ್ಕೆ ಸರ್ಕಾರ ನೀಡಿದ ಉತ್ತರವೇನು ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more