ಮಲೆನಾಡಿನಲ್ಲಿ ಮಳೆಯಿಂದ ಒಂದಡೆ ಅನಾಹುತ.. ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣ!

ಮಲೆನಾಡಿನಲ್ಲಿ ಮಳೆಯಿಂದ ಒಂದಡೆ ಅನಾಹುತ.. ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣ!

Published : Jul 17, 2024, 05:54 PM IST

ದಟ್ಟ ಕಾನನದ ಹಸಿರು ಹಾದಿಯನ್ನು ಸೀಳಿ ತೀರ್ಥಕೆರೆ  ಫಾಲ್ಸ್ ಹರಿಯುತ್ತಾ, ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಸೆಳೆಯುತ್ತಿದೆ.
 

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯಿಂದ (Rain) ಒಂದಡೆ ಅನಾಹುತ ಆದ್ರೆ ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣಗೊಂಡಿದೆ. ಸತತ ಮಳೆದಿಂದ ತೀರ್ಥಕೆರೆ ಜಲಪಾತದ(Theerthakere Falls) ಸೌಬಗು ಅನಾವರಣಗೊಂಡಿದೆ. ದಟ್ಟ ಕಾನನದ ಹಸಿರು ಹಾದಿಯನ್ನು ಸೀಳಿ ಫಾಲ್ಸ್ ಧುಮ್ಮುಕ್ಕುತ್ತಿದೆ. ಬೆಳ್ನೊರೆಯಾಗಿ ನೆಲವನ್ನು  ತೀರ್ಥಕೆರೆ  ಫಾಲ್ಸ್ ಸ್ಪರ್ಶಿಸುತ್ತಿದೆ. ಮಳೆಯಿಂದ ನೀರಿನ ಬಣ್ಣವೇ ಬದಲಾವಣೆಯಾಗಿದ್ದು, ಫಾಲ್ಸ್‌ ಮೈತುಂಬಿ ಹರಿಯುತ್ತಿದೆ. ಕಪ್ಪನೆಯ ಬಂಡೆಗಳ ಮಧ್ಯೆ ಕೆಂಬಣ್ಣದ ರೀತಿಯಲ್ಲಿ ಫಾಲ್ಸ್ ಧುಮ್ಮುಕ್ಕುತ್ತಿದೆ. ಮನಮೋಹಕ ಜಲಪಾತದ ದೃಶ್ಯ ಅನಾವರಣವಾಗಿದೆ. ಅಲ್ಲದೇ ಫಾಲ್ಸ್‌ ತನ್ನತ್ತ ಪ್ರವಾಸಿಗರನ್ನು ಸೆಳೆಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ತೀರ್ಥಕೆರೆ ಜಲಪಾತ ಇದಾಗಿದೆ.

ಇದನ್ನೂ ವೀಕ್ಷಿಸಿ:  ಸದನ ಕದನ ರಣಾಂಗಣ ಆಗಿದ್ದೇಕೆ ಗೊತ್ತಾ..? ವಿಪಕ್ಷಗಳ ಆರೋಪಕ್ಕೆ ಸರ್ಕಾರ ನೀಡಿದ ಉತ್ತರವೇನು ?

25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
Read more