ಮಲೆನಾಡಿನಲ್ಲಿ ಮಳೆಯಿಂದ ಒಂದಡೆ ಅನಾಹುತ.. ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣ!

ಮಲೆನಾಡಿನಲ್ಲಿ ಮಳೆಯಿಂದ ಒಂದಡೆ ಅನಾಹುತ.. ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣ!

Published : Jul 17, 2024, 05:54 PM IST

ದಟ್ಟ ಕಾನನದ ಹಸಿರು ಹಾದಿಯನ್ನು ಸೀಳಿ ತೀರ್ಥಕೆರೆ  ಫಾಲ್ಸ್ ಹರಿಯುತ್ತಾ, ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಸೆಳೆಯುತ್ತಿದೆ.
 

ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯಿಂದ (Rain) ಒಂದಡೆ ಅನಾಹುತ ಆದ್ರೆ ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣಗೊಂಡಿದೆ. ಸತತ ಮಳೆದಿಂದ ತೀರ್ಥಕೆರೆ ಜಲಪಾತದ(Theerthakere Falls) ಸೌಬಗು ಅನಾವರಣಗೊಂಡಿದೆ. ದಟ್ಟ ಕಾನನದ ಹಸಿರು ಹಾದಿಯನ್ನು ಸೀಳಿ ಫಾಲ್ಸ್ ಧುಮ್ಮುಕ್ಕುತ್ತಿದೆ. ಬೆಳ್ನೊರೆಯಾಗಿ ನೆಲವನ್ನು  ತೀರ್ಥಕೆರೆ  ಫಾಲ್ಸ್ ಸ್ಪರ್ಶಿಸುತ್ತಿದೆ. ಮಳೆಯಿಂದ ನೀರಿನ ಬಣ್ಣವೇ ಬದಲಾವಣೆಯಾಗಿದ್ದು, ಫಾಲ್ಸ್‌ ಮೈತುಂಬಿ ಹರಿಯುತ್ತಿದೆ. ಕಪ್ಪನೆಯ ಬಂಡೆಗಳ ಮಧ್ಯೆ ಕೆಂಬಣ್ಣದ ರೀತಿಯಲ್ಲಿ ಫಾಲ್ಸ್ ಧುಮ್ಮುಕ್ಕುತ್ತಿದೆ. ಮನಮೋಹಕ ಜಲಪಾತದ ದೃಶ್ಯ ಅನಾವರಣವಾಗಿದೆ. ಅಲ್ಲದೇ ಫಾಲ್ಸ್‌ ತನ್ನತ್ತ ಪ್ರವಾಸಿಗರನ್ನು ಸೆಳೆಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ತೀರ್ಥಕೆರೆ ಜಲಪಾತ ಇದಾಗಿದೆ.

ಇದನ್ನೂ ವೀಕ್ಷಿಸಿ:  ಸದನ ಕದನ ರಣಾಂಗಣ ಆಗಿದ್ದೇಕೆ ಗೊತ್ತಾ..? ವಿಪಕ್ಷಗಳ ಆರೋಪಕ್ಕೆ ಸರ್ಕಾರ ನೀಡಿದ ಉತ್ತರವೇನು ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more