ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿಕೊಟ್ಟ ಬಬ್ಬು ಸ್ವಾಮಿ ದೈವ!

ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿಕೊಟ್ಟ ಬಬ್ಬು ಸ್ವಾಮಿ ದೈವ!

Published : Jul 13, 2024, 03:41 PM IST

ಉಡುಪಿಯ ದೈವ ಸನ್ನಿಧಿಯಲ್ಲಿ ಪವಾಡವೊಂದು ನಡೆದಿದ್ದು, 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವ ಅಭಯ ನೀಡಿತ್ತು. ಅದರಂತೆ ಇದೀಗ ಕಳ್ಳ ಸಿಕ್ಕಿಬಿದ್ದಿದ್ದಾನೆ.

ಉಡುಪಿ: ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ ನಡೆದಿದೆ. ಉಡುಪಿಯ(Udupi) ಚಿಟ್ಪಾಡಿ ಕಸ್ತೂರಬಾ ನಗರ ಬಬ್ಬು ಸ್ವಾಮಿ(Babbu swamy) ಸನ್ನಿಧಾನ ಈ ಘಟನೆ ನಡೆದಿದೆ. 24 ಗಂಟೆಯೊಳಗೆ ಕಳ್ಳನನ್ನು(Theft) ದೈವ ಹುಡುಕಿಕೊಟ್ಟಿದೆ. ಜು.4 ರ ನಡುರಾತ್ರಿ ದೈವಸ್ಥಾನದ ಕಾಣಿಕೆ ಡಬ್ಬಿ ಒಡೆದು ಕಳ್ಳತನ ಮಾಡಲಾಗಿತ್ತು. ಜು.5 ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು. ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಭಕ್ತರಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಗಿತ್ತು. ಸನ್ನಿಧಾನದಲ್ಲಿ ಕಳ್ಳತನ ಮಾಡಿದರೆ ಅಪಚಾರವಾಗುವುದಿಲ್ಲವೇ ಎಂದು ದೈವಕ್ಕೆ ಪ್ರಶ್ನೆ? ಇಡಲಾಗಿತ್ತು. ಊರಿನ ಸಂಕಷ್ಟ ಬಗೆಹರಿಸುವ ದೈವ ಸನ್ನಿಧಾನದಲ್ಲಿ ಕಳ್ಳತನವಾಗಿದ್ದಕ್ಕೆ ಬೇಸರವಾಗಿದ್ದು, 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವ ಅಭಯ ನೀಡಿತ್ತು. ಜು. 6ರ ಬೆಳಗ್ಗೆ ಕಳ್ಳ ಪತ್ತೆಯಾಗಿದ್ದು, ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಲಗಿದ್ದ. ಬಸ್ ನಿಲ್ದಾಣ ಪರಿಸರದಲ್ಲಿ ಆಟೋ ಚಾಲಕನಿಂದ ಗುರುತು ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಕಳ್ಳನ ವಿಡಿಯೋ ನೋಡಿದ್ದ ಆಟೋ ಚಾಲಕ, ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಾಗಲಕೋಟೆ ಮೂಲದ ಮುದುಕಪ್ಪ ಪೊಲೀಸರಿಗೆ ಸೆರೆಯಾದ ಕಳ್ಳ. ಬೆಳಗ್ಗೆ ಎಂಟು ಗಂಟೆಯಾದರೂ ಮಂಪರಿನಲ್ಲಿ ಮಲಗಿದ್ದ ಕಳ್ಳ, ಕೊನೆಗೂ ಬಬ್ಬು ಸ್ವಾಮಿ ದೈವ ಮಾತು ಉಳಿಸಿಕೊಂಡಿದೆ. ದೈವದ ಕಾರ್ಣಿಕಕ್ಕೆ ಭಕ್ತರು ಅಚ್ಚರಿಗೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  Bengaluru News: ಆಟೋ ಚಾಲಕನಿಂದ ರ್‍ಯಾಶ್ ಡ್ರೈವಿಂಗ್‌: ಬೈಕ್‌,ಪಾದಚಾರಿಗೆ ಗುದ್ದಿ ಎಸ್ಕೇಪ್‌..ವಿಡಿಯೋ

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more