ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿಕೊಟ್ಟ ಬಬ್ಬು ಸ್ವಾಮಿ ದೈವ!

ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿಕೊಟ್ಟ ಬಬ್ಬು ಸ್ವಾಮಿ ದೈವ!

Published : Jul 13, 2024, 03:41 PM IST

ಉಡುಪಿಯ ದೈವ ಸನ್ನಿಧಿಯಲ್ಲಿ ಪವಾಡವೊಂದು ನಡೆದಿದ್ದು, 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವ ಅಭಯ ನೀಡಿತ್ತು. ಅದರಂತೆ ಇದೀಗ ಕಳ್ಳ ಸಿಕ್ಕಿಬಿದ್ದಿದ್ದಾನೆ.

ಉಡುಪಿ: ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ ನಡೆದಿದೆ. ಉಡುಪಿಯ(Udupi) ಚಿಟ್ಪಾಡಿ ಕಸ್ತೂರಬಾ ನಗರ ಬಬ್ಬು ಸ್ವಾಮಿ(Babbu swamy) ಸನ್ನಿಧಾನ ಈ ಘಟನೆ ನಡೆದಿದೆ. 24 ಗಂಟೆಯೊಳಗೆ ಕಳ್ಳನನ್ನು(Theft) ದೈವ ಹುಡುಕಿಕೊಟ್ಟಿದೆ. ಜು.4 ರ ನಡುರಾತ್ರಿ ದೈವಸ್ಥಾನದ ಕಾಣಿಕೆ ಡಬ್ಬಿ ಒಡೆದು ಕಳ್ಳತನ ಮಾಡಲಾಗಿತ್ತು. ಜು.5 ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು. ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಭಕ್ತರಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಗಿತ್ತು. ಸನ್ನಿಧಾನದಲ್ಲಿ ಕಳ್ಳತನ ಮಾಡಿದರೆ ಅಪಚಾರವಾಗುವುದಿಲ್ಲವೇ ಎಂದು ದೈವಕ್ಕೆ ಪ್ರಶ್ನೆ? ಇಡಲಾಗಿತ್ತು. ಊರಿನ ಸಂಕಷ್ಟ ಬಗೆಹರಿಸುವ ದೈವ ಸನ್ನಿಧಾನದಲ್ಲಿ ಕಳ್ಳತನವಾಗಿದ್ದಕ್ಕೆ ಬೇಸರವಾಗಿದ್ದು, 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವ ಅಭಯ ನೀಡಿತ್ತು. ಜು. 6ರ ಬೆಳಗ್ಗೆ ಕಳ್ಳ ಪತ್ತೆಯಾಗಿದ್ದು, ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಲಗಿದ್ದ. ಬಸ್ ನಿಲ್ದಾಣ ಪರಿಸರದಲ್ಲಿ ಆಟೋ ಚಾಲಕನಿಂದ ಗುರುತು ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಕಳ್ಳನ ವಿಡಿಯೋ ನೋಡಿದ್ದ ಆಟೋ ಚಾಲಕ, ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಾಗಲಕೋಟೆ ಮೂಲದ ಮುದುಕಪ್ಪ ಪೊಲೀಸರಿಗೆ ಸೆರೆಯಾದ ಕಳ್ಳ. ಬೆಳಗ್ಗೆ ಎಂಟು ಗಂಟೆಯಾದರೂ ಮಂಪರಿನಲ್ಲಿ ಮಲಗಿದ್ದ ಕಳ್ಳ, ಕೊನೆಗೂ ಬಬ್ಬು ಸ್ವಾಮಿ ದೈವ ಮಾತು ಉಳಿಸಿಕೊಂಡಿದೆ. ದೈವದ ಕಾರ್ಣಿಕಕ್ಕೆ ಭಕ್ತರು ಅಚ್ಚರಿಗೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  Bengaluru News: ಆಟೋ ಚಾಲಕನಿಂದ ರ್‍ಯಾಶ್ ಡ್ರೈವಿಂಗ್‌: ಬೈಕ್‌,ಪಾದಚಾರಿಗೆ ಗುದ್ದಿ ಎಸ್ಕೇಪ್‌..ವಿಡಿಯೋ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more