ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿಕೊಟ್ಟ ಬಬ್ಬು ಸ್ವಾಮಿ ದೈವ!

ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ: 24 ಗಂಟೆಯೊಳಗೆ ಕಳ್ಳನನ್ನು ಹುಡುಕಿಕೊಟ್ಟ ಬಬ್ಬು ಸ್ವಾಮಿ ದೈವ!

Published : Jul 13, 2024, 03:41 PM IST

ಉಡುಪಿಯ ದೈವ ಸನ್ನಿಧಿಯಲ್ಲಿ ಪವಾಡವೊಂದು ನಡೆದಿದ್ದು, 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವ ಅಭಯ ನೀಡಿತ್ತು. ಅದರಂತೆ ಇದೀಗ ಕಳ್ಳ ಸಿಕ್ಕಿಬಿದ್ದಿದ್ದಾನೆ.

ಉಡುಪಿ: ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡ ನಡೆದಿದೆ. ಉಡುಪಿಯ(Udupi) ಚಿಟ್ಪಾಡಿ ಕಸ್ತೂರಬಾ ನಗರ ಬಬ್ಬು ಸ್ವಾಮಿ(Babbu swamy) ಸನ್ನಿಧಾನ ಈ ಘಟನೆ ನಡೆದಿದೆ. 24 ಗಂಟೆಯೊಳಗೆ ಕಳ್ಳನನ್ನು(Theft) ದೈವ ಹುಡುಕಿಕೊಟ್ಟಿದೆ. ಜು.4 ರ ನಡುರಾತ್ರಿ ದೈವಸ್ಥಾನದ ಕಾಣಿಕೆ ಡಬ್ಬಿ ಒಡೆದು ಕಳ್ಳತನ ಮಾಡಲಾಗಿತ್ತು. ಜು.5 ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು. ಕಳ್ಳತನ ಬೆಳಕಿಗೆ ಬರುತ್ತಿದ್ದಂತೆ ಭಕ್ತರಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಗಿತ್ತು. ಸನ್ನಿಧಾನದಲ್ಲಿ ಕಳ್ಳತನ ಮಾಡಿದರೆ ಅಪಚಾರವಾಗುವುದಿಲ್ಲವೇ ಎಂದು ದೈವಕ್ಕೆ ಪ್ರಶ್ನೆ? ಇಡಲಾಗಿತ್ತು. ಊರಿನ ಸಂಕಷ್ಟ ಬಗೆಹರಿಸುವ ದೈವ ಸನ್ನಿಧಾನದಲ್ಲಿ ಕಳ್ಳತನವಾಗಿದ್ದಕ್ಕೆ ಬೇಸರವಾಗಿದ್ದು, 24 ಗಂಟೆಯೊಳಗೆ ಕಳ್ಳನನ್ನು ಹುಡುಕಿ ಕೊಡುವುದಾಗಿ ದೈವ ಅಭಯ ನೀಡಿತ್ತು. ಜು. 6ರ ಬೆಳಗ್ಗೆ ಕಳ್ಳ ಪತ್ತೆಯಾಗಿದ್ದು, ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಲಗಿದ್ದ. ಬಸ್ ನಿಲ್ದಾಣ ಪರಿಸರದಲ್ಲಿ ಆಟೋ ಚಾಲಕನಿಂದ ಗುರುತು ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಕಳ್ಳನ ವಿಡಿಯೋ ನೋಡಿದ್ದ ಆಟೋ ಚಾಲಕ, ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಾಗಲಕೋಟೆ ಮೂಲದ ಮುದುಕಪ್ಪ ಪೊಲೀಸರಿಗೆ ಸೆರೆಯಾದ ಕಳ್ಳ. ಬೆಳಗ್ಗೆ ಎಂಟು ಗಂಟೆಯಾದರೂ ಮಂಪರಿನಲ್ಲಿ ಮಲಗಿದ್ದ ಕಳ್ಳ, ಕೊನೆಗೂ ಬಬ್ಬು ಸ್ವಾಮಿ ದೈವ ಮಾತು ಉಳಿಸಿಕೊಂಡಿದೆ. ದೈವದ ಕಾರ್ಣಿಕಕ್ಕೆ ಭಕ್ತರು ಅಚ್ಚರಿಗೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  Bengaluru News: ಆಟೋ ಚಾಲಕನಿಂದ ರ್‍ಯಾಶ್ ಡ್ರೈವಿಂಗ್‌: ಬೈಕ್‌,ಪಾದಚಾರಿಗೆ ಗುದ್ದಿ ಎಸ್ಕೇಪ್‌..ವಿಡಿಯೋ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more