ವಲಸೆ ಕಾರ್ಮಿಕರ ದಂಡು: ಕಲಬುರಗಿ ಗಡಿಯಲ್ಲಿ ನೋಂದಣಿಗೆ ಮುಗಿಬಿದ್ದ ಜನರು

ವಲಸೆ ಕಾರ್ಮಿಕರ ದಂಡು: ಕಲಬುರಗಿ ಗಡಿಯಲ್ಲಿ ನೋಂದಣಿಗೆ ಮುಗಿಬಿದ್ದ ಜನರು

Suvarna News   | Asianet News
Published : May 21, 2020, 03:12 PM IST

ಹೆಸರು ನೋಂದಣಿಗಾಗಿ ಮುಗಿಬಿದ್ದ ವಲಸೆ ಕಾರ್ಮಿಕರು| ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಹಿರೋಳಿ ಗಡಿಯಲ್ಲಿ ನಡೆದ ಘಟನೆ| ಲಾಕ್‌ಡೌನ್‌ ಆದೇಶ ಗಾಳಿಗೆ ತೂರಿದ ಜನರು|

ಕಲಬುರಗಿ(ಮೇ.21): ಸಾವಿರಾರು ಸಂಖ್ಯೆಯಲ್ಲಿರುವ ಕಾರ್ಮಿಕರು ನೋಂದಣಿಗಾಗಿ ಮುಗಿಬಿದ್ದ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಹಿರೋಳಿ ಗಡಿಯಲ್ಲಿ ಇಂದು(ಗುರುವಾರ) ನಡೆದಿದೆ. ಮುಂಬೈನಿಂದ ಕಲಬುರಗಿ ಜಿಲ್ಲೆಗೆ ಆಗಮಿಸಿದ ವಲಸೆ ಕಾರ್ಮಿಕರಿಗೆ ಯಾರಿಗೂ ಕೊರೋನಾ ಭಯವೇ ಇಲ್ವೇನೋ ಎಂಬಂತೆ ವರ್ತಿಸುತ್ತಿದ್ದಾರೆ. 

ರಾಜ್ಯದಲ್ಲಿ ಕೊರೋನಾ ಬಾಂಬ್‌ ಸ್ಫೋಟ: ಒಂದೇ ದಿನ 116 ಪಾಸಿಟಿವ್‌ ಕೇಸ್..!

ಕಾರ್ಮಿಕರು  ಯಾರೂ ಮಾಸ್ಕ್‌ ಧರಿಸಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ. ಒಟ್ಟಿನಲ್ಲಿ ಇವರೆಲ್ಲರೂ ಸರ್ಕಾರದ ಲಾಕ್‌ಡೌನ್‌ ಆದೇಶಗಳನ್ನ ಗಾಳಿಗೆ ತೂರಿ ತಮ್ಮಿಷ್ಟದಂತೆ ವರ್ತಿಸುತ್ತಿದ್ದಾರೆ. ಇವರ ವರ್ತನೆಯಿಂದ ಆರೋಗ್ಯ ಇಲಾಖೆ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!