ವಲಸೆ ಕಾರ್ಮಿಕರ ದಂಡು: ಕಲಬುರಗಿ ಗಡಿಯಲ್ಲಿ ನೋಂದಣಿಗೆ ಮುಗಿಬಿದ್ದ ಜನರು

ವಲಸೆ ಕಾರ್ಮಿಕರ ದಂಡು: ಕಲಬುರಗಿ ಗಡಿಯಲ್ಲಿ ನೋಂದಣಿಗೆ ಮುಗಿಬಿದ್ದ ಜನರು

Suvarna News   | Asianet News
Published : May 21, 2020, 03:12 PM IST

ಹೆಸರು ನೋಂದಣಿಗಾಗಿ ಮುಗಿಬಿದ್ದ ವಲಸೆ ಕಾರ್ಮಿಕರು| ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಹಿರೋಳಿ ಗಡಿಯಲ್ಲಿ ನಡೆದ ಘಟನೆ| ಲಾಕ್‌ಡೌನ್‌ ಆದೇಶ ಗಾಳಿಗೆ ತೂರಿದ ಜನರು|

ಕಲಬುರಗಿ(ಮೇ.21): ಸಾವಿರಾರು ಸಂಖ್ಯೆಯಲ್ಲಿರುವ ಕಾರ್ಮಿಕರು ನೋಂದಣಿಗಾಗಿ ಮುಗಿಬಿದ್ದ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಹಿರೋಳಿ ಗಡಿಯಲ್ಲಿ ಇಂದು(ಗುರುವಾರ) ನಡೆದಿದೆ. ಮುಂಬೈನಿಂದ ಕಲಬುರಗಿ ಜಿಲ್ಲೆಗೆ ಆಗಮಿಸಿದ ವಲಸೆ ಕಾರ್ಮಿಕರಿಗೆ ಯಾರಿಗೂ ಕೊರೋನಾ ಭಯವೇ ಇಲ್ವೇನೋ ಎಂಬಂತೆ ವರ್ತಿಸುತ್ತಿದ್ದಾರೆ. 

ರಾಜ್ಯದಲ್ಲಿ ಕೊರೋನಾ ಬಾಂಬ್‌ ಸ್ಫೋಟ: ಒಂದೇ ದಿನ 116 ಪಾಸಿಟಿವ್‌ ಕೇಸ್..!

ಕಾರ್ಮಿಕರು  ಯಾರೂ ಮಾಸ್ಕ್‌ ಧರಿಸಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ. ಒಟ್ಟಿನಲ್ಲಿ ಇವರೆಲ್ಲರೂ ಸರ್ಕಾರದ ಲಾಕ್‌ಡೌನ್‌ ಆದೇಶಗಳನ್ನ ಗಾಳಿಗೆ ತೂರಿ ತಮ್ಮಿಷ್ಟದಂತೆ ವರ್ತಿಸುತ್ತಿದ್ದಾರೆ. ಇವರ ವರ್ತನೆಯಿಂದ ಆರೋಗ್ಯ ಇಲಾಖೆ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!