ವಲಸೆ ಕಾರ್ಮಿಕರ ದಂಡು: ಕಲಬುರಗಿ ಗಡಿಯಲ್ಲಿ ನೋಂದಣಿಗೆ ಮುಗಿಬಿದ್ದ ಜನರು

ವಲಸೆ ಕಾರ್ಮಿಕರ ದಂಡು: ಕಲಬುರಗಿ ಗಡಿಯಲ್ಲಿ ನೋಂದಣಿಗೆ ಮುಗಿಬಿದ್ದ ಜನರು

Published : May 21, 2020, 03:12 PM IST

ಹೆಸರು ನೋಂದಣಿಗಾಗಿ ಮುಗಿಬಿದ್ದ ವಲಸೆ ಕಾರ್ಮಿಕರು| ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಹಿರೋಳಿ ಗಡಿಯಲ್ಲಿ ನಡೆದ ಘಟನೆ| ಲಾಕ್‌ಡೌನ್‌ ಆದೇಶ ಗಾಳಿಗೆ ತೂರಿದ ಜನರು|

ಕಲಬುರಗಿ(ಮೇ.21): ಸಾವಿರಾರು ಸಂಖ್ಯೆಯಲ್ಲಿರುವ ಕಾರ್ಮಿಕರು ನೋಂದಣಿಗಾಗಿ ಮುಗಿಬಿದ್ದ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಹಿರೋಳಿ ಗಡಿಯಲ್ಲಿ ಇಂದು(ಗುರುವಾರ) ನಡೆದಿದೆ. ಮುಂಬೈನಿಂದ ಕಲಬುರಗಿ ಜಿಲ್ಲೆಗೆ ಆಗಮಿಸಿದ ವಲಸೆ ಕಾರ್ಮಿಕರಿಗೆ ಯಾರಿಗೂ ಕೊರೋನಾ ಭಯವೇ ಇಲ್ವೇನೋ ಎಂಬಂತೆ ವರ್ತಿಸುತ್ತಿದ್ದಾರೆ. 

ರಾಜ್ಯದಲ್ಲಿ ಕೊರೋನಾ ಬಾಂಬ್‌ ಸ್ಫೋಟ: ಒಂದೇ ದಿನ 116 ಪಾಸಿಟಿವ್‌ ಕೇಸ್..!

ಕಾರ್ಮಿಕರು  ಯಾರೂ ಮಾಸ್ಕ್‌ ಧರಿಸಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ. ಒಟ್ಟಿನಲ್ಲಿ ಇವರೆಲ್ಲರೂ ಸರ್ಕಾರದ ಲಾಕ್‌ಡೌನ್‌ ಆದೇಶಗಳನ್ನ ಗಾಳಿಗೆ ತೂರಿ ತಮ್ಮಿಷ್ಟದಂತೆ ವರ್ತಿಸುತ್ತಿದ್ದಾರೆ. ಇವರ ವರ್ತನೆಯಿಂದ ಆರೋಗ್ಯ ಇಲಾಖೆ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!