ಕಾಂತಾರ ಸಿನಿಮಾ ಹೋಲುವ ಮತ್ತೊಂದು ದೈವ ಪವಾಡ!'ಇದು ಅವನ ಮತ್ತು ನನ್ನ ಲೆಕ್ಕ'ವೆಂದು ಎಚ್ಚರಿಕೆ ಕೊಟ್ಟ ದೈವ!

ಕಾಂತಾರ ಸಿನಿಮಾ ಹೋಲುವ ಮತ್ತೊಂದು ದೈವ ಪವಾಡ!'ಇದು ಅವನ ಮತ್ತು ನನ್ನ ಲೆಕ್ಕ'ವೆಂದು ಎಚ್ಚರಿಕೆ ಕೊಟ್ಟ ದೈವ!

Published : Jun 21, 2024, 12:50 PM ISTUpdated : Jun 21, 2024, 12:51 PM IST

ಮಂಗಳೂರು ಸ್ಮಾರ್ಟ್ಸಿಟಿ ಕಾಮಗಾರಿ ವಿರುದ್ದ ದೈವ ಮುನಿಸಿಕೊಂಡಿದ್ದು, ದೈವದ ಮಾತು ದಿಕ್ಕರಿಸಿ ಕಾಮಗಾರಿಯನ್ನು ಆರಂಭಿಸಲಾಗಿತ್ತು. 

ಕಾಂತಾರ ಸಿನಿಮಾ(Kantara Movie) ಹೋಲುವ ಮತ್ತೊಂದು ದೈವ(Daiva) ಪವಾಡ ಮಂಗಳೂರಿನಲ್ಲಿ ನಡೆದಿದೆ. ಇದು ಅವನ ಮತ್ತು ನನ್ನ ಲೆಕ್ಕ'ವೆಂದು ದೈವ ಎಚ್ಚರಿಕೆಯನ್ನು ಕೊಟ್ಟಿದೆ. ಕಾಂತಾರದಲ್ಲಿ 'ಕೋರ್ಟಿಗೆ ಹೋಗ್ತಿ' ದೃಶ್ಯದ ಮಾದರಿಯಲ್ಲೇ ಗುಳಿಗ ದೈವ ಎಚ್ಚರಿಕೆ ನೀಡಿದೆ. ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ(Mangaluru Smart City work) ವಿರುದ್ದ ದೈವ ಮುನಿಸಿಕೊಂಡಿದೆ.'ಇದು ಅವನ ಮತ್ತು ನನ್ನ ಲೆಕ್ಕ, ಅವನು ಬರದಿದ್ರೆ ಲೆಕ್ಕ ನಾನು ನೋಡ್ತೀನಿ' ಅಂತ ಗುತ್ತಿಗೆದಾರನ ವಿರುದ್ದ ದೈವ ಮುನಿದಿದೆ. ಮಂಗಳೂರಿನ ಹಂಪನಕಟ್ಟೆಯ ಸ್ಮಾರ್ಟ್ ಸಿಟಿ ಮಲ್ಟಿ ಲೆವಲ್ ಪಾರ್ಕಿಂಗ್ ಕಾಮಗಾರಿ ವಿರುದ್ದ ದೈವ ಮುನಿಸನ್ನು ವ್ಯಕ್ತಪಡಿಸಿದೆ. ದೈವದ ಮಾತು ದಿಕ್ಕರಿಸಿ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಶರಾವು ಗುಳಿಗೆ ದೈವದ ಅಭಯ ಪಡೆಯದೇ ಕಾಮಗಾರಿ ಆರಂಭಿಸಿದ ಪರಿಣಾಮ ಕಾಮಗಾರಿಗೆ ವಿಘ್ನ ಉಂಟಾಗಿದೆ. ಮೂರು ವರ್ಷ ಕಳೆದರೂ 10% ಕೂಡ ಕಾಮಗಾರಿ ಪೂರ್ಣಗೊಂಡಿಲ್ಲ. ರಿಟೈನಿಂಗ್ ವಾಲ್ ಕುಸಿತ, ಮಣ್ಣು ಕುಸಿತ ಹಾಗೂ ಮಳೆ ನೀರು ತುಂಬಿಕೊಂಡು ಅವಘಡಗಳು ಸಂಭವಿಸಿವೆ. ಎರಡು ವರ್ಷಗಳ ಹಿಂದೆಯೇ ದೈವ ನುಡಿದಂತೆ ಕಾಮಗಾರಿಗೆ ತಡೆ ಬಂದಿದ್ದು, ಗಂಡಾಂತರವಿದೆ, ಹೊಣೆಗಾರರ ನೋಡಿಕೊಳ್ಳುವೆ ಎಂದು ದೈವ ಹೇಳಿತ್ತಂತೆ.

ಇದನ್ನೂ ವೀಕ್ಷಿಸಿ:  ಬಿಹಾರದಲ್ಲಿ ಯಾವ ಜಾತಿಗೆ ಎಷ್ಟು ಮೀಸಲಾತಿ..? ಎಲ್ಲ ಬೇಡಿಕೆ ಈಡೇರಿಸಲು ಸಾಧ್ಯವೇ..?

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more