ಕಾಂತಾರ ಸಿನಿಮಾ ಹೋಲುವ ಮತ್ತೊಂದು ದೈವ ಪವಾಡ!'ಇದು ಅವನ ಮತ್ತು ನನ್ನ ಲೆಕ್ಕ'ವೆಂದು ಎಚ್ಚರಿಕೆ ಕೊಟ್ಟ ದೈವ!

ಕಾಂತಾರ ಸಿನಿಮಾ ಹೋಲುವ ಮತ್ತೊಂದು ದೈವ ಪವಾಡ!'ಇದು ಅವನ ಮತ್ತು ನನ್ನ ಲೆಕ್ಕ'ವೆಂದು ಎಚ್ಚರಿಕೆ ಕೊಟ್ಟ ದೈವ!

Published : Jun 21, 2024, 12:50 PM ISTUpdated : Jun 21, 2024, 12:51 PM IST

ಮಂಗಳೂರು ಸ್ಮಾರ್ಟ್ಸಿಟಿ ಕಾಮಗಾರಿ ವಿರುದ್ದ ದೈವ ಮುನಿಸಿಕೊಂಡಿದ್ದು, ದೈವದ ಮಾತು ದಿಕ್ಕರಿಸಿ ಕಾಮಗಾರಿಯನ್ನು ಆರಂಭಿಸಲಾಗಿತ್ತು. 

ಕಾಂತಾರ ಸಿನಿಮಾ(Kantara Movie) ಹೋಲುವ ಮತ್ತೊಂದು ದೈವ(Daiva) ಪವಾಡ ಮಂಗಳೂರಿನಲ್ಲಿ ನಡೆದಿದೆ. ಇದು ಅವನ ಮತ್ತು ನನ್ನ ಲೆಕ್ಕ'ವೆಂದು ದೈವ ಎಚ್ಚರಿಕೆಯನ್ನು ಕೊಟ್ಟಿದೆ. ಕಾಂತಾರದಲ್ಲಿ 'ಕೋರ್ಟಿಗೆ ಹೋಗ್ತಿ' ದೃಶ್ಯದ ಮಾದರಿಯಲ್ಲೇ ಗುಳಿಗ ದೈವ ಎಚ್ಚರಿಕೆ ನೀಡಿದೆ. ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ(Mangaluru Smart City work) ವಿರುದ್ದ ದೈವ ಮುನಿಸಿಕೊಂಡಿದೆ.'ಇದು ಅವನ ಮತ್ತು ನನ್ನ ಲೆಕ್ಕ, ಅವನು ಬರದಿದ್ರೆ ಲೆಕ್ಕ ನಾನು ನೋಡ್ತೀನಿ' ಅಂತ ಗುತ್ತಿಗೆದಾರನ ವಿರುದ್ದ ದೈವ ಮುನಿದಿದೆ. ಮಂಗಳೂರಿನ ಹಂಪನಕಟ್ಟೆಯ ಸ್ಮಾರ್ಟ್ ಸಿಟಿ ಮಲ್ಟಿ ಲೆವಲ್ ಪಾರ್ಕಿಂಗ್ ಕಾಮಗಾರಿ ವಿರುದ್ದ ದೈವ ಮುನಿಸನ್ನು ವ್ಯಕ್ತಪಡಿಸಿದೆ. ದೈವದ ಮಾತು ದಿಕ್ಕರಿಸಿ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಶರಾವು ಗುಳಿಗೆ ದೈವದ ಅಭಯ ಪಡೆಯದೇ ಕಾಮಗಾರಿ ಆರಂಭಿಸಿದ ಪರಿಣಾಮ ಕಾಮಗಾರಿಗೆ ವಿಘ್ನ ಉಂಟಾಗಿದೆ. ಮೂರು ವರ್ಷ ಕಳೆದರೂ 10% ಕೂಡ ಕಾಮಗಾರಿ ಪೂರ್ಣಗೊಂಡಿಲ್ಲ. ರಿಟೈನಿಂಗ್ ವಾಲ್ ಕುಸಿತ, ಮಣ್ಣು ಕುಸಿತ ಹಾಗೂ ಮಳೆ ನೀರು ತುಂಬಿಕೊಂಡು ಅವಘಡಗಳು ಸಂಭವಿಸಿವೆ. ಎರಡು ವರ್ಷಗಳ ಹಿಂದೆಯೇ ದೈವ ನುಡಿದಂತೆ ಕಾಮಗಾರಿಗೆ ತಡೆ ಬಂದಿದ್ದು, ಗಂಡಾಂತರವಿದೆ, ಹೊಣೆಗಾರರ ನೋಡಿಕೊಳ್ಳುವೆ ಎಂದು ದೈವ ಹೇಳಿತ್ತಂತೆ.

ಇದನ್ನೂ ವೀಕ್ಷಿಸಿ:  ಬಿಹಾರದಲ್ಲಿ ಯಾವ ಜಾತಿಗೆ ಎಷ್ಟು ಮೀಸಲಾತಿ..? ಎಲ್ಲ ಬೇಡಿಕೆ ಈಡೇರಿಸಲು ಸಾಧ್ಯವೇ..?

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more