ಕಾಂತಾರ ಸಿನಿಮಾ ಹೋಲುವ ಮತ್ತೊಂದು ದೈವ ಪವಾಡ!'ಇದು ಅವನ ಮತ್ತು ನನ್ನ ಲೆಕ್ಕ'ವೆಂದು ಎಚ್ಚರಿಕೆ ಕೊಟ್ಟ ದೈವ!

ಕಾಂತಾರ ಸಿನಿಮಾ ಹೋಲುವ ಮತ್ತೊಂದು ದೈವ ಪವಾಡ!'ಇದು ಅವನ ಮತ್ತು ನನ್ನ ಲೆಕ್ಕ'ವೆಂದು ಎಚ್ಚರಿಕೆ ಕೊಟ್ಟ ದೈವ!

Published : Jun 21, 2024, 12:50 PM ISTUpdated : Jun 21, 2024, 12:51 PM IST

ಮಂಗಳೂರು ಸ್ಮಾರ್ಟ್ಸಿಟಿ ಕಾಮಗಾರಿ ವಿರುದ್ದ ದೈವ ಮುನಿಸಿಕೊಂಡಿದ್ದು, ದೈವದ ಮಾತು ದಿಕ್ಕರಿಸಿ ಕಾಮಗಾರಿಯನ್ನು ಆರಂಭಿಸಲಾಗಿತ್ತು. 

ಕಾಂತಾರ ಸಿನಿಮಾ(Kantara Movie) ಹೋಲುವ ಮತ್ತೊಂದು ದೈವ(Daiva) ಪವಾಡ ಮಂಗಳೂರಿನಲ್ಲಿ ನಡೆದಿದೆ. ಇದು ಅವನ ಮತ್ತು ನನ್ನ ಲೆಕ್ಕ'ವೆಂದು ದೈವ ಎಚ್ಚರಿಕೆಯನ್ನು ಕೊಟ್ಟಿದೆ. ಕಾಂತಾರದಲ್ಲಿ 'ಕೋರ್ಟಿಗೆ ಹೋಗ್ತಿ' ದೃಶ್ಯದ ಮಾದರಿಯಲ್ಲೇ ಗುಳಿಗ ದೈವ ಎಚ್ಚರಿಕೆ ನೀಡಿದೆ. ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ(Mangaluru Smart City work) ವಿರುದ್ದ ದೈವ ಮುನಿಸಿಕೊಂಡಿದೆ.'ಇದು ಅವನ ಮತ್ತು ನನ್ನ ಲೆಕ್ಕ, ಅವನು ಬರದಿದ್ರೆ ಲೆಕ್ಕ ನಾನು ನೋಡ್ತೀನಿ' ಅಂತ ಗುತ್ತಿಗೆದಾರನ ವಿರುದ್ದ ದೈವ ಮುನಿದಿದೆ. ಮಂಗಳೂರಿನ ಹಂಪನಕಟ್ಟೆಯ ಸ್ಮಾರ್ಟ್ ಸಿಟಿ ಮಲ್ಟಿ ಲೆವಲ್ ಪಾರ್ಕಿಂಗ್ ಕಾಮಗಾರಿ ವಿರುದ್ದ ದೈವ ಮುನಿಸನ್ನು ವ್ಯಕ್ತಪಡಿಸಿದೆ. ದೈವದ ಮಾತು ದಿಕ್ಕರಿಸಿ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಶರಾವು ಗುಳಿಗೆ ದೈವದ ಅಭಯ ಪಡೆಯದೇ ಕಾಮಗಾರಿ ಆರಂಭಿಸಿದ ಪರಿಣಾಮ ಕಾಮಗಾರಿಗೆ ವಿಘ್ನ ಉಂಟಾಗಿದೆ. ಮೂರು ವರ್ಷ ಕಳೆದರೂ 10% ಕೂಡ ಕಾಮಗಾರಿ ಪೂರ್ಣಗೊಂಡಿಲ್ಲ. ರಿಟೈನಿಂಗ್ ವಾಲ್ ಕುಸಿತ, ಮಣ್ಣು ಕುಸಿತ ಹಾಗೂ ಮಳೆ ನೀರು ತುಂಬಿಕೊಂಡು ಅವಘಡಗಳು ಸಂಭವಿಸಿವೆ. ಎರಡು ವರ್ಷಗಳ ಹಿಂದೆಯೇ ದೈವ ನುಡಿದಂತೆ ಕಾಮಗಾರಿಗೆ ತಡೆ ಬಂದಿದ್ದು, ಗಂಡಾಂತರವಿದೆ, ಹೊಣೆಗಾರರ ನೋಡಿಕೊಳ್ಳುವೆ ಎಂದು ದೈವ ಹೇಳಿತ್ತಂತೆ.

ಇದನ್ನೂ ವೀಕ್ಷಿಸಿ:  ಬಿಹಾರದಲ್ಲಿ ಯಾವ ಜಾತಿಗೆ ಎಷ್ಟು ಮೀಸಲಾತಿ..? ಎಲ್ಲ ಬೇಡಿಕೆ ಈಡೇರಿಸಲು ಸಾಧ್ಯವೇ..?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more