ಕಾಂತಾರ ಸಿನಿಮಾ ಹೋಲುವ ಮತ್ತೊಂದು ದೈವ ಪವಾಡ!'ಇದು ಅವನ ಮತ್ತು ನನ್ನ ಲೆಕ್ಕ'ವೆಂದು ಎಚ್ಚರಿಕೆ ಕೊಟ್ಟ ದೈವ!

ಕಾಂತಾರ ಸಿನಿಮಾ ಹೋಲುವ ಮತ್ತೊಂದು ದೈವ ಪವಾಡ!'ಇದು ಅವನ ಮತ್ತು ನನ್ನ ಲೆಕ್ಕ'ವೆಂದು ಎಚ್ಚರಿಕೆ ಕೊಟ್ಟ ದೈವ!

Published : Jun 21, 2024, 12:50 PM ISTUpdated : Jun 21, 2024, 12:51 PM IST

ಮಂಗಳೂರು ಸ್ಮಾರ್ಟ್ಸಿಟಿ ಕಾಮಗಾರಿ ವಿರುದ್ದ ದೈವ ಮುನಿಸಿಕೊಂಡಿದ್ದು, ದೈವದ ಮಾತು ದಿಕ್ಕರಿಸಿ ಕಾಮಗಾರಿಯನ್ನು ಆರಂಭಿಸಲಾಗಿತ್ತು. 

ಕಾಂತಾರ ಸಿನಿಮಾ(Kantara Movie) ಹೋಲುವ ಮತ್ತೊಂದು ದೈವ(Daiva) ಪವಾಡ ಮಂಗಳೂರಿನಲ್ಲಿ ನಡೆದಿದೆ. ಇದು ಅವನ ಮತ್ತು ನನ್ನ ಲೆಕ್ಕ'ವೆಂದು ದೈವ ಎಚ್ಚರಿಕೆಯನ್ನು ಕೊಟ್ಟಿದೆ. ಕಾಂತಾರದಲ್ಲಿ 'ಕೋರ್ಟಿಗೆ ಹೋಗ್ತಿ' ದೃಶ್ಯದ ಮಾದರಿಯಲ್ಲೇ ಗುಳಿಗ ದೈವ ಎಚ್ಚರಿಕೆ ನೀಡಿದೆ. ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ(Mangaluru Smart City work) ವಿರುದ್ದ ದೈವ ಮುನಿಸಿಕೊಂಡಿದೆ.'ಇದು ಅವನ ಮತ್ತು ನನ್ನ ಲೆಕ್ಕ, ಅವನು ಬರದಿದ್ರೆ ಲೆಕ್ಕ ನಾನು ನೋಡ್ತೀನಿ' ಅಂತ ಗುತ್ತಿಗೆದಾರನ ವಿರುದ್ದ ದೈವ ಮುನಿದಿದೆ. ಮಂಗಳೂರಿನ ಹಂಪನಕಟ್ಟೆಯ ಸ್ಮಾರ್ಟ್ ಸಿಟಿ ಮಲ್ಟಿ ಲೆವಲ್ ಪಾರ್ಕಿಂಗ್ ಕಾಮಗಾರಿ ವಿರುದ್ದ ದೈವ ಮುನಿಸನ್ನು ವ್ಯಕ್ತಪಡಿಸಿದೆ. ದೈವದ ಮಾತು ದಿಕ್ಕರಿಸಿ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಶರಾವು ಗುಳಿಗೆ ದೈವದ ಅಭಯ ಪಡೆಯದೇ ಕಾಮಗಾರಿ ಆರಂಭಿಸಿದ ಪರಿಣಾಮ ಕಾಮಗಾರಿಗೆ ವಿಘ್ನ ಉಂಟಾಗಿದೆ. ಮೂರು ವರ್ಷ ಕಳೆದರೂ 10% ಕೂಡ ಕಾಮಗಾರಿ ಪೂರ್ಣಗೊಂಡಿಲ್ಲ. ರಿಟೈನಿಂಗ್ ವಾಲ್ ಕುಸಿತ, ಮಣ್ಣು ಕುಸಿತ ಹಾಗೂ ಮಳೆ ನೀರು ತುಂಬಿಕೊಂಡು ಅವಘಡಗಳು ಸಂಭವಿಸಿವೆ. ಎರಡು ವರ್ಷಗಳ ಹಿಂದೆಯೇ ದೈವ ನುಡಿದಂತೆ ಕಾಮಗಾರಿಗೆ ತಡೆ ಬಂದಿದ್ದು, ಗಂಡಾಂತರವಿದೆ, ಹೊಣೆಗಾರರ ನೋಡಿಕೊಳ್ಳುವೆ ಎಂದು ದೈವ ಹೇಳಿತ್ತಂತೆ.

ಇದನ್ನೂ ವೀಕ್ಷಿಸಿ:  ಬಿಹಾರದಲ್ಲಿ ಯಾವ ಜಾತಿಗೆ ಎಷ್ಟು ಮೀಸಲಾತಿ..? ಎಲ್ಲ ಬೇಡಿಕೆ ಈಡೇರಿಸಲು ಸಾಧ್ಯವೇ..?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more