ಕಾಂತಾರ ಸಿನಿಮಾ ಹೋಲುವ ಮತ್ತೊಂದು ದೈವ ಪವಾಡ!'ಇದು ಅವನ ಮತ್ತು ನನ್ನ ಲೆಕ್ಕ'ವೆಂದು ಎಚ್ಚರಿಕೆ ಕೊಟ್ಟ ದೈವ!

ಕಾಂತಾರ ಸಿನಿಮಾ ಹೋಲುವ ಮತ್ತೊಂದು ದೈವ ಪವಾಡ!'ಇದು ಅವನ ಮತ್ತು ನನ್ನ ಲೆಕ್ಕ'ವೆಂದು ಎಚ್ಚರಿಕೆ ಕೊಟ್ಟ ದೈವ!

Published : Jun 21, 2024, 12:50 PM ISTUpdated : Jun 21, 2024, 12:51 PM IST

ಮಂಗಳೂರು ಸ್ಮಾರ್ಟ್ಸಿಟಿ ಕಾಮಗಾರಿ ವಿರುದ್ದ ದೈವ ಮುನಿಸಿಕೊಂಡಿದ್ದು, ದೈವದ ಮಾತು ದಿಕ್ಕರಿಸಿ ಕಾಮಗಾರಿಯನ್ನು ಆರಂಭಿಸಲಾಗಿತ್ತು. 

ಕಾಂತಾರ ಸಿನಿಮಾ(Kantara Movie) ಹೋಲುವ ಮತ್ತೊಂದು ದೈವ(Daiva) ಪವಾಡ ಮಂಗಳೂರಿನಲ್ಲಿ ನಡೆದಿದೆ. ಇದು ಅವನ ಮತ್ತು ನನ್ನ ಲೆಕ್ಕ'ವೆಂದು ದೈವ ಎಚ್ಚರಿಕೆಯನ್ನು ಕೊಟ್ಟಿದೆ. ಕಾಂತಾರದಲ್ಲಿ 'ಕೋರ್ಟಿಗೆ ಹೋಗ್ತಿ' ದೃಶ್ಯದ ಮಾದರಿಯಲ್ಲೇ ಗುಳಿಗ ದೈವ ಎಚ್ಚರಿಕೆ ನೀಡಿದೆ. ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ(Mangaluru Smart City work) ವಿರುದ್ದ ದೈವ ಮುನಿಸಿಕೊಂಡಿದೆ.'ಇದು ಅವನ ಮತ್ತು ನನ್ನ ಲೆಕ್ಕ, ಅವನು ಬರದಿದ್ರೆ ಲೆಕ್ಕ ನಾನು ನೋಡ್ತೀನಿ' ಅಂತ ಗುತ್ತಿಗೆದಾರನ ವಿರುದ್ದ ದೈವ ಮುನಿದಿದೆ. ಮಂಗಳೂರಿನ ಹಂಪನಕಟ್ಟೆಯ ಸ್ಮಾರ್ಟ್ ಸಿಟಿ ಮಲ್ಟಿ ಲೆವಲ್ ಪಾರ್ಕಿಂಗ್ ಕಾಮಗಾರಿ ವಿರುದ್ದ ದೈವ ಮುನಿಸನ್ನು ವ್ಯಕ್ತಪಡಿಸಿದೆ. ದೈವದ ಮಾತು ದಿಕ್ಕರಿಸಿ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಶರಾವು ಗುಳಿಗೆ ದೈವದ ಅಭಯ ಪಡೆಯದೇ ಕಾಮಗಾರಿ ಆರಂಭಿಸಿದ ಪರಿಣಾಮ ಕಾಮಗಾರಿಗೆ ವಿಘ್ನ ಉಂಟಾಗಿದೆ. ಮೂರು ವರ್ಷ ಕಳೆದರೂ 10% ಕೂಡ ಕಾಮಗಾರಿ ಪೂರ್ಣಗೊಂಡಿಲ್ಲ. ರಿಟೈನಿಂಗ್ ವಾಲ್ ಕುಸಿತ, ಮಣ್ಣು ಕುಸಿತ ಹಾಗೂ ಮಳೆ ನೀರು ತುಂಬಿಕೊಂಡು ಅವಘಡಗಳು ಸಂಭವಿಸಿವೆ. ಎರಡು ವರ್ಷಗಳ ಹಿಂದೆಯೇ ದೈವ ನುಡಿದಂತೆ ಕಾಮಗಾರಿಗೆ ತಡೆ ಬಂದಿದ್ದು, ಗಂಡಾಂತರವಿದೆ, ಹೊಣೆಗಾರರ ನೋಡಿಕೊಳ್ಳುವೆ ಎಂದು ದೈವ ಹೇಳಿತ್ತಂತೆ.

ಇದನ್ನೂ ವೀಕ್ಷಿಸಿ:  ಬಿಹಾರದಲ್ಲಿ ಯಾವ ಜಾತಿಗೆ ಎಷ್ಟು ಮೀಸಲಾತಿ..? ಎಲ್ಲ ಬೇಡಿಕೆ ಈಡೇರಿಸಲು ಸಾಧ್ಯವೇ..?

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more