ಮೈಸೂರು ದಸರೆಗೆ ದುಬಾರೆಯಿಂದ ಮೂರು ಆನೆಗಳ ಆಗಮನ

ಮೈಸೂರು ದಸರೆಗೆ ದುಬಾರೆಯಿಂದ ಮೂರು ಆನೆಗಳ ಆಗಮನ

Published : Sep 14, 2021, 03:26 PM IST

  ಅಕ್ಟೋಬರ್ 7ರಿಂದ ಆರಂಭವಾಗುವ  ಮೈಸೂರು ದಸರೆಗೆ ದುಬಾರೆ  ಇಂದ ಮೂರು ಆನೆಗಳು ಆಗಮಿಸುತ್ತಿವೆ. ಧನಂಜಯ, ಕಾವೇರಿ, ವಿಕ್ರಮ ಆನೆಗಳು ಬರುತ್ತಿವೆ. ಪ್ರತೀ ವರ್ಷ 7 ಆನೆಗಳು ತೆರಳುತ್ತಿದ್ದವು. ಆದರೆ ಈ ಬಾರಿ ಮೂರು ಆನೆಗಳು ಮಾತ್ರ ತೆರಳುತ್ತಿವೆ.

ಪ್ರತೀ ವರ್ಷವೂ ಅಂಬಾರಿ ಹೊತ್ತ ಆನೆಗಳ ಜೊತೆ ಕಾವೇರಿ ಆನೆ ಹೆಜ್ಜೆ ಹಾಕಲಿದೆ. ವಿಕ್ರಮ ಪಟ್ಟದಾನೆಯಾಗಿದೆ. ಇನ್ನು ಕೊರೋನಾ ಹಿನ್ನೆಲೆ ಸಾಕಷ್ಟು ಮುಂಜಾಗ್ರತೆ ವಹಿಸಲಾಗಿದೆ.  

ಕೊಡಗು (ಸೆ.14):  ಅಕ್ಟೋಬರ್ 7ರಿಂದ ಆರಂಭವಾಗುವ  ಮೈಸೂರು ದಸರೆಗೆ ದುಬಾರೆ  ಇಂದ ಮೂರು ಆನೆಗಳು ಆಗಮಿಸುತ್ತಿವೆ. ಧನಂಜಯ, ಕಾವೇರಿ, ವಿಕ್ರಮ ಆನೆಗಳು ಬರುತ್ತಿವೆ. ಪ್ರತೀ ವರ್ಷ 7 ಆನೆಗಳು ತೆರಳುತ್ತಿದ್ದವು. ಆದರೆ ಈ ಬಾರಿ ಮೂರು ಆನೆಗಳು ಮಾತ್ರ ತೆರಳುತ್ತಿವೆ.

ಕಾಡಿನಿಂದ ಮೈಸೂರಿಗೆ ದಸರಾ ಗಜಪಡೆ ಆಗಮನ

ಪ್ರತೀ ವರ್ಷವೂ ಅಂಬಾರಿ ಹೊತ್ತ ಆನೆಗಳ ಜೊತೆ ಕಾವೇರಿ ಆನೆ ಹೆಜ್ಜೆ ಹಾಕಲಿದೆ. ವಿಕ್ರಮ ಪಟ್ಟದಾನೆಯಾಗಿದೆ. ಇನ್ನು ಕೊರೋನಾ ಹಿನ್ನೆಲೆ ಸಾಕಷ್ಟು ಮುಂಜಾಗ್ರತೆ ವಹಿಸಲಾಗಿದೆ.  

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!