ಮೈಸೂರು ದಸರೆಗೆ ದುಬಾರೆಯಿಂದ ಮೂರು ಆನೆಗಳ ಆಗಮನ

ಮೈಸೂರು ದಸರೆಗೆ ದುಬಾರೆಯಿಂದ ಮೂರು ಆನೆಗಳ ಆಗಮನ

Suvarna News   | Asianet News
Published : Sep 14, 2021, 03:26 PM IST

  ಅಕ್ಟೋಬರ್ 7ರಿಂದ ಆರಂಭವಾಗುವ  ಮೈಸೂರು ದಸರೆಗೆ ದುಬಾರೆ  ಇಂದ ಮೂರು ಆನೆಗಳು ಆಗಮಿಸುತ್ತಿವೆ. ಧನಂಜಯ, ಕಾವೇರಿ, ವಿಕ್ರಮ ಆನೆಗಳು ಬರುತ್ತಿವೆ. ಪ್ರತೀ ವರ್ಷ 7 ಆನೆಗಳು ತೆರಳುತ್ತಿದ್ದವು. ಆದರೆ ಈ ಬಾರಿ ಮೂರು ಆನೆಗಳು ಮಾತ್ರ ತೆರಳುತ್ತಿವೆ.

ಪ್ರತೀ ವರ್ಷವೂ ಅಂಬಾರಿ ಹೊತ್ತ ಆನೆಗಳ ಜೊತೆ ಕಾವೇರಿ ಆನೆ ಹೆಜ್ಜೆ ಹಾಕಲಿದೆ. ವಿಕ್ರಮ ಪಟ್ಟದಾನೆಯಾಗಿದೆ. ಇನ್ನು ಕೊರೋನಾ ಹಿನ್ನೆಲೆ ಸಾಕಷ್ಟು ಮುಂಜಾಗ್ರತೆ ವಹಿಸಲಾಗಿದೆ.  

ಕೊಡಗು (ಸೆ.14):  ಅಕ್ಟೋಬರ್ 7ರಿಂದ ಆರಂಭವಾಗುವ  ಮೈಸೂರು ದಸರೆಗೆ ದುಬಾರೆ  ಇಂದ ಮೂರು ಆನೆಗಳು ಆಗಮಿಸುತ್ತಿವೆ. ಧನಂಜಯ, ಕಾವೇರಿ, ವಿಕ್ರಮ ಆನೆಗಳು ಬರುತ್ತಿವೆ. ಪ್ರತೀ ವರ್ಷ 7 ಆನೆಗಳು ತೆರಳುತ್ತಿದ್ದವು. ಆದರೆ ಈ ಬಾರಿ ಮೂರು ಆನೆಗಳು ಮಾತ್ರ ತೆರಳುತ್ತಿವೆ.

ಕಾಡಿನಿಂದ ಮೈಸೂರಿಗೆ ದಸರಾ ಗಜಪಡೆ ಆಗಮನ

ಪ್ರತೀ ವರ್ಷವೂ ಅಂಬಾರಿ ಹೊತ್ತ ಆನೆಗಳ ಜೊತೆ ಕಾವೇರಿ ಆನೆ ಹೆಜ್ಜೆ ಹಾಕಲಿದೆ. ವಿಕ್ರಮ ಪಟ್ಟದಾನೆಯಾಗಿದೆ. ಇನ್ನು ಕೊರೋನಾ ಹಿನ್ನೆಲೆ ಸಾಕಷ್ಟು ಮುಂಜಾಗ್ರತೆ ವಹಿಸಲಾಗಿದೆ.  

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!