ಮೈಸೂರು ದಸರೆಗೆ ದುಬಾರೆಯಿಂದ ಮೂರು ಆನೆಗಳ ಆಗಮನ

ಮೈಸೂರು ದಸರೆಗೆ ದುಬಾರೆಯಿಂದ ಮೂರು ಆನೆಗಳ ಆಗಮನ

Suvarna News   | Asianet News
Published : Sep 14, 2021, 03:26 PM IST

  ಅಕ್ಟೋಬರ್ 7ರಿಂದ ಆರಂಭವಾಗುವ  ಮೈಸೂರು ದಸರೆಗೆ ದುಬಾರೆ  ಇಂದ ಮೂರು ಆನೆಗಳು ಆಗಮಿಸುತ್ತಿವೆ. ಧನಂಜಯ, ಕಾವೇರಿ, ವಿಕ್ರಮ ಆನೆಗಳು ಬರುತ್ತಿವೆ. ಪ್ರತೀ ವರ್ಷ 7 ಆನೆಗಳು ತೆರಳುತ್ತಿದ್ದವು. ಆದರೆ ಈ ಬಾರಿ ಮೂರು ಆನೆಗಳು ಮಾತ್ರ ತೆರಳುತ್ತಿವೆ.

ಪ್ರತೀ ವರ್ಷವೂ ಅಂಬಾರಿ ಹೊತ್ತ ಆನೆಗಳ ಜೊತೆ ಕಾವೇರಿ ಆನೆ ಹೆಜ್ಜೆ ಹಾಕಲಿದೆ. ವಿಕ್ರಮ ಪಟ್ಟದಾನೆಯಾಗಿದೆ. ಇನ್ನು ಕೊರೋನಾ ಹಿನ್ನೆಲೆ ಸಾಕಷ್ಟು ಮುಂಜಾಗ್ರತೆ ವಹಿಸಲಾಗಿದೆ.  

ಕೊಡಗು (ಸೆ.14):  ಅಕ್ಟೋಬರ್ 7ರಿಂದ ಆರಂಭವಾಗುವ  ಮೈಸೂರು ದಸರೆಗೆ ದುಬಾರೆ  ಇಂದ ಮೂರು ಆನೆಗಳು ಆಗಮಿಸುತ್ತಿವೆ. ಧನಂಜಯ, ಕಾವೇರಿ, ವಿಕ್ರಮ ಆನೆಗಳು ಬರುತ್ತಿವೆ. ಪ್ರತೀ ವರ್ಷ 7 ಆನೆಗಳು ತೆರಳುತ್ತಿದ್ದವು. ಆದರೆ ಈ ಬಾರಿ ಮೂರು ಆನೆಗಳು ಮಾತ್ರ ತೆರಳುತ್ತಿವೆ.

ಕಾಡಿನಿಂದ ಮೈಸೂರಿಗೆ ದಸರಾ ಗಜಪಡೆ ಆಗಮನ

ಪ್ರತೀ ವರ್ಷವೂ ಅಂಬಾರಿ ಹೊತ್ತ ಆನೆಗಳ ಜೊತೆ ಕಾವೇರಿ ಆನೆ ಹೆಜ್ಜೆ ಹಾಕಲಿದೆ. ವಿಕ್ರಮ ಪಟ್ಟದಾನೆಯಾಗಿದೆ. ಇನ್ನು ಕೊರೋನಾ ಹಿನ್ನೆಲೆ ಸಾಕಷ್ಟು ಮುಂಜಾಗ್ರತೆ ವಹಿಸಲಾಗಿದೆ.  

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!