Assembly election: ಕೋಲಾರ ಕುರುಕ್ಷೇತ್ರದಲ್ಲಿ ಟಿಕೆಟ್‌ ಕೋಲಾಹಲ!

Assembly election: ಕೋಲಾರ ಕುರುಕ್ಷೇತ್ರದಲ್ಲಿ ಟಿಕೆಟ್‌ ಕೋಲಾಹಲ!

Published : Dec 14, 2022, 04:46 PM IST

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿವೆ. ಅದರಲ್ಲಿಯೂ ಚಿನ್ನದ ನಾಡಿನಲ್ಲಿ ಚುನಾವಣೆಯ ಅಖಾಡ ರಂಗೇರಿದ್ದು,  ಟಿಕೆಟ್‌ ಫೈಟ್‌ ಜೋರಾಗಿ ನಡೆಯುತ್ತಿದೆ.

ಕೋಲಾರ (ಡಿ.14): ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿವೆ. ಎಲ್ಲ ಜಿಲ್ಲೆಗಳಲ್ಲಿಯೂ ಮೂರೂ ಪಕ್ಷಗಳಲ್ಲಿ ಟಿಕೆಟ್‌ ಫೈಟ್‌ ಜೋರಾಗಿ ನಡೆಯುತ್ತಿದೆ. ಅದರಲ್ಲಿಯೂ ಚಿನ್ನದ ನಾಡಿನಲ್ಲಿ ಚುನಾವಣೆಯ ಅಖಾಡ ರಂಗೇರಿದೆ. ಮಾಜಿ ಮತ್ತು ಹಾಲಿ ಸಚಿವರು, ಶಾಸಕರು ಜೊತೆಗೆ ಹೊಸಬರು ಟಿಕೆಟ್‌ಗಾಗಿ ಫೈಟ್‌ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ಭದ್ರಕೋಟೆ ಎಂದು ಹೇಳಲಾಗುವ ಕೋಲಾರದಲ್ಲಿ ಬಿಜೆಪಿ ಹಿಡಿತ ಸಾಧಿಸಲು ರಣತಂತ್ರವನ್ನು ಹೆಣೆಯುತ್ತಿದೆ. ಶ್ರೀನಿವಾಸಪುರದಲ್ಲಿ ಮಾಜಿ ಶಾಸಕ, ಹಾಲಿ ಶಾಸಕ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಸದಸ್ಯರು, ಮಾಜಿ ಸಚಿವರು ಸೇರಿ ವಿವಿಧ ಸ್ಥಳೀಯ ನಾಯಕರ ಟಿಕೆಟ್‌ ಪಡೆಯುವ ಪಟ್ಟು ಜೋರಾಗಿ ನಡೆಯುತ್ತಿದೆ. ಬಂಗಾರಪೇಟೆಯಲ್ಲಿ ಹಾಲಿ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ರಾಮಚಂದ್ರಪ್ಪ ಮತ್ತು ಮಲ್ಲೇಶ್‌ಬಾಬು ಅವರ ನಡುವೆ ಮೂರು ಪಕ್ಷಗಳಿಂದ ನೇರ ಪೈಪೋಟಿ ಏರ್ಪಡುವ ಸಾಧ್ಯತೆ ಕಂಡುಬರುತ್ತಿದೆ. ಇನ್ನು ಹೊಸಬರು ಕೂಡ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more