Assembly election: ಕೋಲಾರ ಕುರುಕ್ಷೇತ್ರದಲ್ಲಿ ಟಿಕೆಟ್‌ ಕೋಲಾಹಲ!

Assembly election: ಕೋಲಾರ ಕುರುಕ್ಷೇತ್ರದಲ್ಲಿ ಟಿಕೆಟ್‌ ಕೋಲಾಹಲ!

Published : Dec 14, 2022, 04:46 PM IST

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿವೆ. ಅದರಲ್ಲಿಯೂ ಚಿನ್ನದ ನಾಡಿನಲ್ಲಿ ಚುನಾವಣೆಯ ಅಖಾಡ ರಂಗೇರಿದ್ದು,  ಟಿಕೆಟ್‌ ಫೈಟ್‌ ಜೋರಾಗಿ ನಡೆಯುತ್ತಿದೆ.

ಕೋಲಾರ (ಡಿ.14): ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿವೆ. ಎಲ್ಲ ಜಿಲ್ಲೆಗಳಲ್ಲಿಯೂ ಮೂರೂ ಪಕ್ಷಗಳಲ್ಲಿ ಟಿಕೆಟ್‌ ಫೈಟ್‌ ಜೋರಾಗಿ ನಡೆಯುತ್ತಿದೆ. ಅದರಲ್ಲಿಯೂ ಚಿನ್ನದ ನಾಡಿನಲ್ಲಿ ಚುನಾವಣೆಯ ಅಖಾಡ ರಂಗೇರಿದೆ. ಮಾಜಿ ಮತ್ತು ಹಾಲಿ ಸಚಿವರು, ಶಾಸಕರು ಜೊತೆಗೆ ಹೊಸಬರು ಟಿಕೆಟ್‌ಗಾಗಿ ಫೈಟ್‌ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ಭದ್ರಕೋಟೆ ಎಂದು ಹೇಳಲಾಗುವ ಕೋಲಾರದಲ್ಲಿ ಬಿಜೆಪಿ ಹಿಡಿತ ಸಾಧಿಸಲು ರಣತಂತ್ರವನ್ನು ಹೆಣೆಯುತ್ತಿದೆ. ಶ್ರೀನಿವಾಸಪುರದಲ್ಲಿ ಮಾಜಿ ಶಾಸಕ, ಹಾಲಿ ಶಾಸಕ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಸದಸ್ಯರು, ಮಾಜಿ ಸಚಿವರು ಸೇರಿ ವಿವಿಧ ಸ್ಥಳೀಯ ನಾಯಕರ ಟಿಕೆಟ್‌ ಪಡೆಯುವ ಪಟ್ಟು ಜೋರಾಗಿ ನಡೆಯುತ್ತಿದೆ. ಬಂಗಾರಪೇಟೆಯಲ್ಲಿ ಹಾಲಿ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ರಾಮಚಂದ್ರಪ್ಪ ಮತ್ತು ಮಲ್ಲೇಶ್‌ಬಾಬು ಅವರ ನಡುವೆ ಮೂರು ಪಕ್ಷಗಳಿಂದ ನೇರ ಪೈಪೋಟಿ ಏರ್ಪಡುವ ಸಾಧ್ಯತೆ ಕಂಡುಬರುತ್ತಿದೆ. ಇನ್ನು ಹೊಸಬರು ಕೂಡ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more